September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ ಲಾಡಿ ದರ್ಖಾಸ್ ಎಂಬಲ್ಲಿ ಎರಡು ಮರಿ ಸಹಿತ ಕಂಡು ಬಂದ ಚಿರತೆ

ಬೆಳ್ತಂಗಡಿ: ಓಡಿಲ್ನಾಳ ಲಾಡಿ ದರ್ಖಾಸ್ ಎಂಬಲ್ಲಿ ಬೆಳಗ್ಗಿನ ಜಾವಾ 3.15 ಕ್ಕೆ ಎರಡು ಮರಿ ಸಹಿತ ಒಂದು ತಾಯಿ ಚಿರತೆ ಜನರಿಗೆ ಪ್ರತ್ಯಕ್ಷವಾಗಿದೆ. ಇದು ಸಾಕು ನಾಯಿಯೊಂದರ ಮೇಲೆ ದಾಳಿ ಮಾಡಿ ಎಳೆದುಕೊಂಡು ಹೋಗುತ್ತಿರುವುದನ್ನು ಕಣ್ಣಾರೆ ಕಂಡಿದ್ದಾರೆ.

ಸ್ಥಳೀಯ ನಿವಾಸಿ ಬಶೀರ್ ಹಾಜಿ ಅವರ ಮನೆಗೆ ಬೆಂಗಳೂರಿನಿಂದ ಬೆಳಗ್ಗಿನ ಜಾವಾ ಆಗಮಿಸಿದ ಸಂಬಂಧಿಕರು ಈ ದೃಷ್ಯಗಳನ್ನು ವೀಕ್ಷಿಸಿದ್ದಾರೆ. ವಿಚಾರ ಅರಣ್ಯ ಇಲಾಖೆಗೆ ತಿಳಿಸಲಾಗಿದ್ದು ಇಲಾಖಾ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

Related posts

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್‌ನಲ್ಲಿ ಗೋಲ್ಡನ್ ಹಾರ್ವೆಸ್ಟ್ ಪ್ಲಾನ್ ಸ್ಕಿಮ್ ಉದ್ಘಾಟನೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ

Suddi Udaya

ಭಾರೀ ಮಳೆಗೆ ಕಳೆಂಜ ಕುಕ್ಕಾಜೆಯಲ್ಲಿ ಮನೆಯ ಹಿಂಬದಿಯ ಗೋಡೆ ಕುಸಿತ

Suddi Udaya

ಹೊಸಂಗಡಿ ನಿವಾಸಿ ಶ್ರೀಮತಿ ಮೀನಾಕ್ಷಿ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಝೇಂಕಾರ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಬೇಸಿಗೆ ಶಿಬಿರ

Suddi Udaya
error: Content is protected !!