September 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ನಾಳೆ(ಫೆ.8): ಮಾಲಾಡಿ ಗ್ರಾಮ ಪಂಚಾಯತ್‌ ವಠಾರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ: ಮಾಲಾಡಿ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಪುನೀತ್ ಕುಮಾರ್ ಮಡಂತ್ಯಾರು ರವರ ನೇತೃತ್ವದಲ್ಲಿಹಾಗೂ ಗ್ರಾಮ ಪಂಚಾಯತ್ ಮಾಲಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಪಡಂಗಡಿ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಂತ್ಯಾರು ವಲಯ,ಯುನೈಟೆಡ್ ಮಾಲಾಡಿ, ಶ್ರೀ ಶನೈಶ್ಚರ ಪೂಜಾ ಸಮಿತಿ ಮಾಲಾಡಿ, ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್, ಪಣಕಜೆ, ಸೋಣಂದೂರು ಸ್ಪಂದನ ಆಟೋ ರಿಕ್ಷಾ ಚಾಲಕ ಮಾಲಕರ ಸಂಘ, | B.M ಆಪೆ ರಿಕ್ಷಾ ಚಾಲಕ-ಮಾಲಕರ ಸಂಘ, ಮಂಡಂತ್ಯಾರು, ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ಮಡವು, ಸೌಹಾರ್ಧ ಫ್ರೆಂಡ್ಸ್ ಮಡಂತ್ಯಾರು, ಇವರ ಸಹಕಾರದೊಂದಿಗೆ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಎ.ಜೆ. ದಂತ ವಿಜ್ಞಾನ ಸಂಸ್ಥೆ ಇಂಡಿಯನ್ ಕ್ಯಾನ್ಸ‌ರ್ ಸೊಸೈಟಿ ಇಲ್ಲಿನ ತಜ್ಞ ವೈದ್ಯರ ತಂಡದಿಂದ ಫೆ.8ರಂದು ಮಾಲಾಡಿ ಗ್ರಾಮ ಪಂಚಾಯತ್ ವಠಾರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಜರುಗಲಿದೆ.

ಶಿಬಿರವು ಬೆಳಿಗ್ಗೆ 9.00 ರಿಂದ 2.00 ರವರೆಗೆ ನಡೆಯಲಿದ್ದು, ನೇತ್ರ ಶಾಸ್ತ್ರಜ್ಞರು,ದಂತ ವೈದ್ಯರು, ಮೂತ್ರಶಾಸ್ತ್ರಜ್ಞರು,ಹೃದ್ರೋಗ ತಜ್ಞರು, ಸ್ತ್ರೀರೋಗ ತಜ್ಞರು,ಜನರಲ್ ಮೆಡಿಸಿನ್, ಮೂಳೆ ತಜ್ಞರು,ಕಿವಿ, ಮೂಗು ಮತ್ತು ಗಂಟಲು ತಜ್ಞರುಈ ವಿಭಾಗದ ವೈದ್ಯರು ಉಪಸ್ಥಿತರಿರುವರು.

Related posts

ಪುಂಜಾಲಕಟ್ಟೆ: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸಾವು

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂ.ಅ.ಸೆ. ಶಾಲೆಯ ವಿದ್ಯಾರ್ಥಿ ಚಿತ್ರಕಲಾ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 53ನೇ ವಿಶೇಷ ಸೇವಾ ಯೋಜನೆ: ಉರಗ ಮಿತ್ರ ಸ್ನೇಕ್ ಅಶೋಕ್ ಗೆ ಗೌರವ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು

Suddi Udaya

ಕರಾಟೆ ಚಾಂಪಿಯನ್ ಶಿಪ್: ಶ್ರೀಚರಣ್ ಜೈನ್ ಬಂಗಾಡಿ ರವರಿಗೆ ಚಿನ್ನದ ಪದಕ

Suddi Udaya
error: Content is protected !!