July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ

ಶಿರ್ಲಾಲು : ಇಲ್ಲಿಯ ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ವಿಜೃಂಭಣೆಯಿಂದ ನಡೆಯಿತು.

ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಆಡಳಿತ ಮುಖ್ಯಸ್ಥ ಶ್ರೀಧರ ಪೂಜಾರಿ ವಹಿಸಿದರು. ಮುಖ್ಯ ಅತಿಥಿಗಳಾಗಿ ಸತ್ಯದೇವತೆ ಆಡಳಿತದಾರ ಶಿವಪ್ರಸಾದ್ ಅಜಿಲರು, ಪ್ರಗತಿಪರ ಕೃಷಿಕ ಎಂ ಗಂಗಾಧರ ಮಿತ್ತಮಾರು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಖ್ಯಾತ ಕಂಬಳ ಆಟಗಾರ ಸತೀಶ್ ದೇವಾಡಿಗ, ಆಂಬುಲೆನ್ಸ್ ಚಾಲಕ ಅಶ್ವತ್ ಕುಲಾಲ್, ದೇವಸ್ಥಾನದ ಅರ್ಚಕರಾದ ಸೂರ್ಯನಾರಾಯಣ ರಾವ್, ಭಜನಾ ಮಂಡಳಿಯ ಅಧ್ಯಕ್ಷ ಪ್ರಭಾಕರ ನಾಯ್ಕ ಮಹಿಳಾ ಕೇಂದ್ರದ ಅಧ್ಯಕ್ಷರಾದ ರಮಣಿ ಕಾಯರ್ ಮಜಲು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ನಾಲ್ಕು ಜನರಿಗೆ ಸನ್ಮಾನ ಮಾಡಲಾಯಿತು . ಬಳಿಕ ನಡೆದ ಕಾರ್ಯಕ್ರಮದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗವಹಿಸಿ ಶ್ರೀ ಲೋಕನಾಥೇಶ್ವರ ದೇವರ ಭಕ್ತಿ ಧ್ವನಿಸುರುಳಿ ಬಿಡುಗಡೆಗೊಳಿಸಿ ಶುಭಹಾರೈಸಿದರು. ಆಡಳಿತ ಸಮಿತಿಯ ಸದಸ್ಯರು, ಭಜನಾ ಮಂಡಳಿಯ ಅಧ್ಯಕ್ಷರು, ಸದಸ್ಯರು, ಶ್ರೀದೇವಿ ಮಹಿಳಾ ಕೇಂದ್ರದ ಅಧ್ಯಕ್ಷರು, ಸದಸ್ಯರು , ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಸುಲ್ಕೇರಿ: ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

Suddi Udaya

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರ ಡ್ರಾಗನ್ ಕೃಷಿ ತೋಟಕ್ಕೆ ವಿಜ್ಞಾನಿ ತಂಡ ಭೇಟಿ

Suddi Udaya

ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ರಂಗ ಮಂದಿರ ನಿರ್ಮಾಣಕ್ಕೆ ಅನುದಾನಕ್ಕೆ ಮನವಿ

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಶಿರ್ಲಾಲು ಸ.ಉ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya
error: Content is protected !!