23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಶಿರ್ಲಾಲು ಪೇಟೆಯಲ್ಲಿ ಕಾಣಿಸಿಕೊಂಡ ಚಿರತೆ

ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ತಾಲೂಕಿನಾದ್ಯಂತ ಚಿರತೆಯ ಹಾವಳಿ ಹೆಚ್ಚುತ್ತಿದ್ದು, ಇಂದು ಸಂಜೆಯ ಹೊತ್ತಿಗೆ ಶಿರ್ಲಾಲು ಪೇಟೆಯಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬ ಮಾಹಿತಿಯನ್ನು ಶಿರ್ಲಾಲು ಗ್ರಾಮ ಪಂಚಾಯತ್ ಸದಸ್ಯ ಮಾಧವ ಸುದ್ದಿ ಉದಯಕ್ಕೆ ತಿಳಿಸಿರುತ್ತಾರೆ.

ತಾಲೂಕಿನಾದ್ಯಂತ ಚಿರತೆಯ ಅಟ್ಟಹಾಸಕ್ಕೆ ಸಾಕು ಪ್ರಾಣಿಗಳಾದ ನಾಯಿ, ದನಕರುಗಳು ಬಲಿಯಾಗುತ್ತಿದ್ದು, ಈವರೆಗೂ ಲಗ್ಗೆ ಇಡದ ಪ್ರದೇಶಕ್ಕೂ ಚಿರತೆ ಪ್ರವೇಶ ಮಾಡಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ

Related posts

ಉಜಿರೆ ಆಟೋ ಚಾಲಕರ ಮಹಾಸಭೆ

Suddi Udaya

ಅರಸಿನಮಕ್ಕಿ: ಅರೇಕಲ್ ಮಹಾದೇವ ಭಟ್ ರವರ ತೋಟಕ್ಕೆ ಕಾಡಾನೆ ದಾಳಿ

Suddi Udaya

ಲಾಯಿಲ: ಕಕ್ಕೆಜಾಲು ನಿವಾಸಿ ದೂಜ ಕುಮಾರ್ ನಿಧನ

Suddi Udaya

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಗೆ ರಾಷ್ಟ್ರೀಯ ಸಂಸ್ಥೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನಿರ್ದೇಶಕ ಡಾ. ಕೆ. ಶರ್ಮ ಭೇಟಿ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ ರವರ ಉಚಿತ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

Suddi Udaya
error: Content is protected !!