ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ವಕೀಲರಾದ ಲಕ್ಷ್ಮೀ ಅಯ್ಯಂಗಾರ್ ಭೇಟಿ

ಬೆಳ್ತಂಗಡಿ : ಬೆಂಗಳೂರಿನ ಹಿರಿಯ ವಕೀಲರಾದ ಲಕ್ಷ್ಮೀ ಅಯ್ಯಂಗಾರ್ ಮತ್ತು ಪತಿ ರಿಷಿ ಅಗರ್ವಾಲ್ ಜೊತೆಯಲ್ಲಿ ಫೆ.7 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.

ಧರ್ಮಸ್ಥಳದ ಪರ ಹಲವಾರು ಪ್ರಕರಣದಲ್ಲಿ ವಕೀಲರಾಗಿದ್ದ ಲಕ್ಷ್ಮೀ ಅಯ್ಯಂಗಾರ್ ಅವರು ವಾದ ಮಂಡಿಸಿದ್ದರು.

Related posts

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಯೂಟ್ಯೂಬರ್‌ಗಳ ಆರೋಗ್ಯ ವಿಚಾರಿಸಿದ ಬೆಳ್ತಂಗಡಿ ಡಿ.ಎಸ್.ಎಸ್(ಅಂಬೇಡ್ಕರ್‌ವಾದ) ನಿಯೋಗ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರದ ಪ್ರತಿನಿಧಿ ಸಭೆ

Suddi Udaya

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ: ಬೈಕ್ ನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿಗೊಳಿಸಿದ ಕಾಡಾನೆ

Suddi Udaya

ಗುರುವಾಯನಕೆರೆ: ಜನ ಮಂಗಲ ಕಾರ್ಯಕ್ರಮದಡಿ ಯು ಶೇಪ್ ವಾಕರ್ ವಿತರಣೆ

Suddi Udaya

ಸೋಮಂತಡ್ಕ: ರಿಕ್ಷಾ ಹಾಗೂ ಜೀಪ್ ನಡುವೆ ಅಪಘಾತ

Suddi Udaya
error: Content is protected !!