September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಕನ್ಯಾಡಿಯ ನಾರಾಯಣ ಶೆಟ್ಟಿಗಾರ ರವರಿಗೆ ವಾತ್ಸಲ್ಯ ಕಿಟ್ ವಿತರಣೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಲಾಯಿಲ ವಲಯದ ನಡ -ಕನ್ಯಾಡಿ ಕಾರ್ಯಕ್ಷೇತ್ರದ ಕನ್ಯಾಡಿ ವಿಭಾಗದಲ್ಲಿ ವಾಸವಾಗಿರುವ ನಾರಾಯಣ ಶೆಟ್ಟಿಗಾರ ಇವರಿಗೆ ಯೋಜನೆಯ ವತಿಯಿಂದ ಮಾಶಾಸನ ನೀಡುತ್ತಿದ್ದು

ಇವರಿಗೆ ದಿನ ಬಳಕೆಯ ವಸ್ತುಗಳ ವಾತ್ಸಲ್ಯ ಕಿಟ್ ನ್ನು ಯೋಜನೆಯ ಜ್ಞಾನ ವಿಕಾಸ ಸಮನ್ವಯ ಅಧಿಕಾರಿಗಳಾದ ಮಧುರ ,ಲಾಯಿಲ ವಲಯದ ಮೇಲ್ವಿಚಾರಕ ಸುಶಾಂತ್, ಕನ್ಯಾಡಿ ಒಕ್ಕೂಟದ ಅಧ್ಯಕ್ಷ ವಸಂತ ಶೆಟ್ಟಿ, ಒಕ್ಕೂಟದ ಕಾರ್ಯದರ್ಶಿ ವಿಶಾಲಾಕ್ಷಿ, ಸುಜಾತ, ಸೇವಾಪ್ರತಿನಿಧಿಗಳಾದ ಪುಷ್ಪಾ, ವಸಂತಿ, ಇವರೆಲ್ಲರ ಉಪಸ್ಥಿತಿಯಲ್ಲಿ ವಿತರಣೆ ಮಾಡಲಾಯಿತು.

Related posts

ಗುಂಡೂರಿ: ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ ಆರೋಪ: ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಸಹಾಯಾರ್ಥ ನೀಡುವ ಮೂಲಕ ಗಾಂಧಿ ಜಯಂತಿ ಆಚರಣೆ

Suddi Udaya

ರುಡ್‌ಸೆಟ್ ಉಜಿರೆಯಲ್ಲಿ ಅಣಬೆ ಬೇಸಾಯ ತರಬೇತಿ ಸಮಾರೋಪ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
error: Content is protected !!