23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಕನ್ಯಾಡಿಯ ನಾರಾಯಣ ಶೆಟ್ಟಿಗಾರ ರವರಿಗೆ ವಾತ್ಸಲ್ಯ ಕಿಟ್ ವಿತರಣೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಲಾಯಿಲ ವಲಯದ ನಡ -ಕನ್ಯಾಡಿ ಕಾರ್ಯಕ್ಷೇತ್ರದ ಕನ್ಯಾಡಿ ವಿಭಾಗದಲ್ಲಿ ವಾಸವಾಗಿರುವ ನಾರಾಯಣ ಶೆಟ್ಟಿಗಾರ ಇವರಿಗೆ ಯೋಜನೆಯ ವತಿಯಿಂದ ಮಾಶಾಸನ ನೀಡುತ್ತಿದ್ದು

ಇವರಿಗೆ ದಿನ ಬಳಕೆಯ ವಸ್ತುಗಳ ವಾತ್ಸಲ್ಯ ಕಿಟ್ ನ್ನು ಯೋಜನೆಯ ಜ್ಞಾನ ವಿಕಾಸ ಸಮನ್ವಯ ಅಧಿಕಾರಿಗಳಾದ ಮಧುರ ,ಲಾಯಿಲ ವಲಯದ ಮೇಲ್ವಿಚಾರಕ ಸುಶಾಂತ್, ಕನ್ಯಾಡಿ ಒಕ್ಕೂಟದ ಅಧ್ಯಕ್ಷ ವಸಂತ ಶೆಟ್ಟಿ, ಒಕ್ಕೂಟದ ಕಾರ್ಯದರ್ಶಿ ವಿಶಾಲಾಕ್ಷಿ, ಸುಜಾತ, ಸೇವಾಪ್ರತಿನಿಧಿಗಳಾದ ಪುಷ್ಪಾ, ವಸಂತಿ, ಇವರೆಲ್ಲರ ಉಪಸ್ಥಿತಿಯಲ್ಲಿ ವಿತರಣೆ ಮಾಡಲಾಯಿತು.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya

ನಾವೂರು ವ್ಯಾಪ್ತಿಯಲ್ಲಿ 20 ಕ್ಕೂ ಮಿಕ್ಕಿ ವಿದ್ಯುತ್ ಕಂಬಗಳು ಧರಾಶಾಹಿ

Suddi Udaya

ದಿವ್ಯಾಂಗರ ಬಾಳಿಗೆ ಬೆಳಕಾದ ಕನ್ಯಾಡಿ ಸೇವಾ ಭಾರತಿ ಸಂಸ್ಥೆಗೆ 20 ವರ್ಷ: ನ.14 : ಸೇವಾನಿಕೇತನದಲ್ಲಿ ನೂತನ ಕಟ್ಟಡಕ್ಕೆ ಭೂಮಿಪೂಜೆ ಹಾಗೂ ಶಿಲಾನ್ಯಾಸ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜಾತ್ರಾಮಹೋತ್ಸವದ ಸಮಾಲೋಚನಾ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದಿಂದ ಹೈನುಗಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಚೆಕ್ ವಿತರಣೆ

Suddi Udaya
error: Content is protected !!