ಗ್ರಾಮಾಂತರ ಸುದ್ದಿಬೆಳ್ತಂಗಡಿರಾಜಕೀಯವರದಿ

ಅರಸಿನಮಕ್ಕಿ: ಕಿಶೋರ್ ಪಲಸ್ತಡ್ಕಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಅರಸಿನಮಕ್ಕಿ: ಅನಾರೋಗ್ಯಕ್ಕೊಳಗಾದ ಬಿಜೆಪಿ ಕಾರ್ಯಕರ್ತ ಕಿಶೋರ್ ಪಲಸ್ತಡ್ಕ ಇವರ ಮನೆಗೆ ಫೆ. 7ರಂದು ಭೇಟಿ ನೀಡಿದ ಶಾಸಕ ಹರೀಶ್ ಪೂಂಜರವರು ಯೋಗಕ್ಷೇಮ ವಿಚಾರಿಸಿ, ಚಿಕಿತ್ಸೆಗೆ ಸಹಕರಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ. ಎಸ್., ಹತ್ಯಡ್ಕ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಜಯಪ್ರಕಾಶ್ ಅರಿಕೆಗುಡ್ಡೆ, ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಗಣೇಶ್ ಪಲಸ್ತಡ್ಕ, ಬಿಜೆಪಿ ಪ್ರಮುಖರಾದ ವೃಶಾಂಕ್ ಖಾಡಿಲ್ಕರ್ ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ 60 ಅಭಿನಂದನಾ ಸಮಾರಂಭ

Suddi Udaya

ಯಕ್ಷ ಭಾರತಿ ಕನ್ಯಾಡಿ ವತಿಯಿಂದ ಮುಖವರ್ಣಿಕೆಯ ಶಿಬಿರ

Suddi Udaya

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿ ನಾರಾವಿಯ ಯುವಕನಿಗೆ ನ್ಯಾಯಾಂಗ ಬಂಧನ

Suddi Udaya

ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಕಾಪಿನಡ್ಕ ಶಾಲಾ ಮಕ್ಕಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಮನೋಹರ್ ಬಳಂಜ ಪುನರಾಯ್ಕೆ

Suddi Udaya

ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘಟನೆ ವತಿಯಿಂದ ‘ಆಟಿದ ಅಟಿಲ್’ ಕಾರ್ಯಕ್ರಮ

Suddi Udaya
error: Content is protected !!