July 23, 2026
ವರದಿ

ಅರಸಿನಮಕ್ಕಿ: ಕುಡಿಯುವ ನೀರಿನ ಸ್ಥಾವರ ಉದ್ಘಾಟನೆ

ಅರಸಿನಮಕ್ಕಿ: ಕುಂಟಾಲಪಳಿಕೆ ಜಲಜೀವನ್ ಮಿಷನ್ ನೀರಿನ ಟ್ಯಾಂಕ್ ನ್ನು ಶಾಸಕರಾದ ಹರೀಶ್ ಪೂಂಜರವರು ಫೆ.7ರಂದು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಗಾಯತ್ರಿ, ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ. ಎಸ್., ಸದಸ್ಯರು, ಪಂ. ಅ. ಅಧಿಕಾರಿ ರಾಘವೇಂದ್ರ, ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಗಣೇಶ್ ಗೌಡ, ಹತ್ಯಡ್ಕ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಜಯಪ್ರಕಾಶ್ ಅರಿಕೆಗುಡ್ಡೆ, ಬಿಜೆಪಿ ಪ್ರಮುಖರಾದ ವೃಶಾಂಕ್ ಖಾಡಿಲ್ಕರ್, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya

ಬಳಂಜ ಸ.ಉ. ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಮಕ್ಕಳ ಮೆಟ್ರಿಕ್ ಮೇಳ

Suddi Udaya

ಪೆರಿಂಜೆ ಪಟ್ಟಾಡಿಯಲ್ಲಿ ಹಾಜಿ ಮಲಂಗ್ ಇಂಟರ್ ನ್ಯಾಷನಲ್ ಗರ್ಲ್ಸ್ ಕ್ಯಾಂಪಸ್ ಉದ್ಘಾಟನೆ

Suddi Udaya

ಕು.ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya
error: Content is protected !!