September 6, 2026
ವರದಿ

ಅರಸಿನಮಕ್ಕಿ: ಕುಡಿಯುವ ನೀರಿನ ಸ್ಥಾವರ ಉದ್ಘಾಟನೆ

ಅರಸಿನಮಕ್ಕಿ: ಕುಂಟಾಲಪಳಿಕೆ ಜಲಜೀವನ್ ಮಿಷನ್ ನೀರಿನ ಟ್ಯಾಂಕ್ ನ್ನು ಶಾಸಕರಾದ ಹರೀಶ್ ಪೂಂಜರವರು ಫೆ.7ರಂದು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಗಾಯತ್ರಿ, ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ. ಎಸ್., ಸದಸ್ಯರು, ಪಂ. ಅ. ಅಧಿಕಾರಿ ರಾಘವೇಂದ್ರ, ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಗಣೇಶ್ ಗೌಡ, ಹತ್ಯಡ್ಕ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಜಯಪ್ರಕಾಶ್ ಅರಿಕೆಗುಡ್ಡೆ, ಬಿಜೆಪಿ ಪ್ರಮುಖರಾದ ವೃಶಾಂಕ್ ಖಾಡಿಲ್ಕರ್, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಜ 14: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ನೂತನ ಘಂಟಾ ಗೋಪುರದ ಉದ್ಘಾಟನೆ: ಸಮಾಲೋಚನೆ ಸಭೆ

Suddi Udaya

ಕುತ್ಲೂರು ಪ್ರಕರಣ ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಅಳದಂಗಡಿಯಲ್ಲಿ ಆಮಂತ್ರಣ ದಶಮಾನೋತ್ಸವಕ್ಕೆ ಚಾಲನೆ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ಮತ್ತು ಸುದ್ದಿ ಉದಯ ವಾರಪತ್ರಿಕೆಯಿಂದ “ಸ್ವಾತಂತ್ರೋತ್ಸವ” ಆಚರಣೆ

Suddi Udaya

ಕುತ್ಲೂರು: ಅಡಿಕೆ ಬೆಳೆ ಕೊಳೆರೋಗ ನಿಯಂತ್ರಣ, ಎಲೆಚುಕ್ಕಿ ರೋಗದ ಬಗ್ಗೆ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಸುಹಾಸ್ ಶೆಟ್ಟಿ ಪ್ರಕರಣದೊಂದಿಗೆ ಉಳಿದ ಮೂರು ಕೊಲೆ ಪ್ರಕರಣಗಳನ್ನು ಎನ್.ಐ.ಎ (NIA) ಗೆ ಯಾಕೆ ನೀಡಿಲ್ಲ?: ಹರೀಶ್ ಕುಮಾರ್ ಪ್ರಶ್ನೆ

Suddi Udaya
error: Content is protected !!