25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ಗ್ರಾ.ಪಂ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪ.ಪಂಗಡಕ್ಕೆ ನೀರಿನ ಟ್ಯಾಂಕ್ ಮತ್ತು ವಿಶೇಷಚೇತನರಿಗೆ ವೀಲ್ ಚೇರ್ ವಿತರಣೆ

ಅರಸಿನಮಕ್ಕಿ : ಅರಸಿನಮಕ್ಕಿ ಗ್ರಾಮ ಪಂಚಾಯತ್ ಸ್ವಂತ ನಿಧಿಯಿಂದ ಪರಿಶಿಷ್ಟ ಜಾತಿ-ಪಂಗಡಕ್ಕೆ ನೀರಿನ ಟ್ಯಾಂಕ್ ಮತ್ತು ವಿಶೇಷಚೇತನರಿಗೆ ವೀಲ್ ಚೇರ್ ವಿತರಣೆ ಕಾರ್ಯಕ್ರಮ ಶಾಸಕ ಹರೀಶ್ ಪೂಂಜ ಸಮ್ಮುಖದಲ್ಲಿ ಫೆ. 7ರಂದು ಹತ್ಯಡ್ಕ ಸೊಸೈಟಿ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಗಾಯತ್ರಿ, ಪಂಚಾಯತ್ ಸದಸ್ಯರಾದ, ಪ್ರೇಮಚಂದ್ರ, ಜನಾರ್ಧನ, ಲಾವಣ್ಯ, ಪುಷ್ಪಾ ಉಪಸ್ಥಿತರಿದ್ದರು. ಪಂಚಾಯತ್ ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ. ಎಸ್ ಸ್ವಾಗತಿಸಿ, ಪಿ ಡಿ ಓ ರಾಘವೇಂದ್ರ ಧನ್ಯವಾದವಿತ್ತರು. ಪಂಚಾಯತ್ ಸಿಬ್ಬಂದಿಗಳು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಮೇ 31: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಸಿಯೋನ್ ಆಶ್ರಮದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸರ್ಕಾರದ ಹಿಂದೂ ವಿರೋಧಿ ‘ದ್ವೇಷ ಭಾಷಣ ತಡೆ ಕಾಯಿದೆ’ ಮತ್ತು ಬಾಂಗ್ಲಾದೇಶದ ಹಿಂದೂ ಹತ್ಯಾಕಾಂಡದ ವಿರುದ್ಧ ಬೆಳ್ತಂಗಡಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ

Suddi Udaya

ಡಾ. ವಿಕ್ರಮ್ ತಿಮರಡ್ಕ ರವರಿಗೆ ಜಪಾನ್‌ನ ಕ್ಯೋಟೋ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ. ಪದವಿ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ವತಿಯಿಂದ ನಿವೃತ್ತ ಯೋಧ ಡಾ. ಗೋಪಾಲಕೃಷ್ಣ ಕಾಂಚೋಡುರಿಗೆ ಸನ್ಮಾನ

Suddi Udaya
error: Content is protected !!