22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ:

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮಹಾಗಣಪತಿ ದೇವರ ಪ್ರತಿಷ್ಠಾ ದಿನದ ಸಲುವಾಗಿ ವಾರ್ಷಿಕ ವರ್ಧಂತಿ ಉತ್ಸವವು (ವಾರ್ಷಿಕ ಜಾತ್ರೆ) ಕ್ಷೇತ್ರದ ತಂತ್ರಿವರ್ಯರಾದ ಪೊಳಲಿ ಕೋಡಿಮಜಲು ಶ್ರೀ ಅನಂತ ಪದ್ಮನಾಭ ಉಪಧ್ಯಾಯರ ನೇತೃತ್ವದಲ್ಲಿ ಫೆ.7ರಂದು ನಡೆಯಿತು,

ಬೆಳಿಗ್ಗೆ 12 ತೆಂಗಿನಕಾಯಿ ಗಣಹವನ, 25 ಕಲಶಾಭಿಷೇಕ, ಪ್ರಧಾನ ಹವನ, ಸ್ಥಳೀಯರಿಂದ ಭಜನಾ ಸತ್ಸಂಗ, ಮಧ್ಯಾಹ್ನ ಪ್ರಸನ್ನ ಪೂಜೆ, ಮಹಾ ಮಂಗಳಾರತಿ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ಶಶಿಧರ ಡೋಂಗ್ರೆ ಸೇನರೆಬೈಲು, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸತೀಶ್ ಪೂಜಾರಿ ನಮನ, ಪ್ರಧಾನ ಅರ್ಚಕರಾದ ಎ.ಸೋಮನಾಥ ಮಯ್ಯ, ಪ್ರವೀಣ ಮಯ್ಯ, ಸದಸ್ಯರಾದ ದೀಪಕ್ ಎಚ್.ಡಿ. ಬಳಂಜ, ಸದಾನಂದ ತೋಟದಪಲ್ಕೆ, ಜಿನ್ನಪ್ಪ ಶೆಟ್ಟಿ ಕೆದ್ದು, ಸತೀಶ್ ದೇವಾಡಿಗ ಸಾರಬೈಲು, ಶ್ರೀಮತಿ ಲಾವಣ್ಯ ದೇವಿಪ್ರಸಾದ್ ಶೆಟ್ಟಿ ಬಡಗಕಾರಂದೂರು ಶ್ರೀಮತಿ ಸುಮಲತ ನೀರಲ್ಕೆ ಹಾಗೂ ಊರವರು ಉಪಸ್ಥಿತರಿದ್ದರು.

ಸಂಜೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಮತ್ತು ನಾಲ್ಕೂರು ಪಂಚಶ್ರೀ ಕುಣಿತ ಭಜನಾ ಮಂಡಳಿಯವರಿಂದ ನೃತ್ಯ ಭಜನೆ, ಶ್ರೀರಂಗಪೂಜೆ, ರಾತ್ರಿ ಶ್ರೀ ದೇವರ ಉತ್ಸವ, ಉಪಾಹಾರ, ಸಾಂಸ್ಕೃತಿಕ ಕಾರ್ಯಕ್ರಮ, ಕದಂಬ ನಾಟಕ ತಂಡದಿಂದ ರಂಗಭೂಷಣ ಮಣಿ ಕೋಟೆಬಾಗಿಲು ಕಥೆ ಸಂಭಾಷಣೆ ನಿರ್ದೇಶನ ಸಾರಥ್ಯದ ಪಿಂಗಾರ ಕಲಾವಿದೆರ್ ಬೆದ್ರ ಅಭಿನಯಿಸುವ ತುಳು ಹಾಸ್ಯ ನಾಟಕ “ಓಂಕಾರ” ಪ್ರದರ್ಶನಗೊಳ್ಳಲಿದೆ.

Related posts

ಬೆಳ್ತಂಗಡಿ: ಭಜನಾ ಪರಿಷತ್ತಿನ ಸಮಾಲೋಚನಾ ಸಭೆ

Suddi Udaya

ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸುಲ್ಕೇರಿಮೊಗ್ರು ವರ್ಪಾಳೆ ಕಿಂಡಿ ಅಣೆಕಟ್ಟು ಸ್ವಚ್ಛತಾ ಕಾರ್ಯ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಮೇಲಂತಬೆಟ್ಟು ಕಾರ್ಯಕ್ಷೇತ್ರದ ವಾತ್ಸಲ್ಯ ಸದಸ್ಯೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಶಾಲಾ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಗೇರುಕಟ್ಟೆಯಲ್ಲಿ ತಡರಾತ್ರಿ ತ್ಯಾಜ್ಯ ಎಸೆದವನಿಗೆ ಬಿತ್ತು ದಂಡ: ಪಂ.ಸದಸ್ಯರ, ಅಭಿವೃದ್ಧಿ ಅಧಿಕಾರಿ ಮತ್ತು ಮಾಜಿ ಅಧ್ಯಕ್ಷರ ತಡರಾತ್ರಿ ಕಾರ್ಯಾಚರಣೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಔಟ್ ಸೈಡ್ ವಾಕರ್ ವಿತರಣೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

Suddi Udaya
error: Content is protected !!