September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಂಡೋಸಲ್ಫಾನ್ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

ಕೊಕ್ಕಡ: ಅಮೃತ ಗ್ರಾಮ ಪಂಚಾಯತ್ ಕೊಕ್ಕಡ15ನೇ ಹಣಕಾಸು ಯೋಜನೆಯಲ್ಲಿ ಎಂಡೋಸಲ್ಫಾನ್ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಯಂತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷ ಪ್ರಭಾಕರ ಗೌಡ, ನಿಕಟ ಪೂರ್ವಧ್ಯಕ್ಷ ಯೋಗೀಶ್ ಅಲಂಬಿಲ, ಉಪಾಧ್ಯಕ್ಷೆ ಪವಿತ್ರ ಕೆ, ಅಭಿವೃದ್ದಿ ಅಧಿಕಾರಿ ಪರಮೇಶ್ವರ್, ಸದಸ್ಯರುಗಳಾದ ಶ್ರೀಮತಿ ವನಜಾಕ್ಷಿ, ವಿಶ್ವನಾಥ ಕಕ್ಕುದೊಲಿ, ಜಗದೀಶ್ ಕೆಂಪಕೋಡಿ, ಲತಾ, ಕಾಂಟ್ರಕ್ಟಾರ್ ರೋಹಿತ್, ಎಂಡೋ ಸೆಂಟರ್ ಸಿಬಂದಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಪ್ರೇರಣಾ ಮಹಿಳಾ ಸಂಜೀವಿನಿ ಒಕ್ಕೂಟ ವತಿಯಿಂದ ಸಮಗ್ರ ಕೃಷಿ ಬೇಸಾಯ ಪದ್ಧತಿ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

Suddi Udaya

ಬೆಳ್ತಂಗಡಿ: ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಆಹಾರ ಇಲಾಖೆಯಿಂದ ಸೂಚನೆ

Suddi Udaya

ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಕರ್ನಾಟಕ ರಾಜ್ಯ ಸರಕಾರ ಆದೇಶ

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya

ರಾಜ್ಯಮಟ್ಟದ ನೃತ್ಯ ಸ್ಪರ್ಧೆ : ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಪ್ರಥಮ ಸ್ಥಾನ

Suddi Udaya
error: Content is protected !!