23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಎನ್.ಇ.ಟಿ. ನರ್ಸಿಂಗ್ ಕಾಲೇಜಿನಲ್ಲಿ ಬಿ.ಎಸ್.ಸಿ. ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವಿಕೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

ಬೆಳ್ತಂಗಡಿ: ಎನ್.ಇ.ಟಿ. ನರ್ಸಿಂಗ್ ಕಾಲೇಜಿನಲ್ಲಿ 2ನೇ ಬ್ಯಾಚ್ ಬಿ.ಎಸ್.ಸಿ. ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವಿಕೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ ಫೆ.7ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಉಜಿರೆ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಎನ್.ಇ.ಟಿ ಸಂಸ್ಥೆಗಳ ಸಮೂಹ ಅಧ್ಯಕ್ಷ ಸಜಿ ಪಿಆರ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಶ್ರೀಮತಿ ಶೆರ್ಲಿ, ಐ-ಚೆಸ್ ಎಜು ಪ್ರೈ. ಲಿಮಿಟೆಡ್. ನಿರ್ದೇಶಕ ಜಿಮ್ಮಿ ಥಾಮಸ್ ಉಪಸ್ಥಿತರಿದ್ದರು.

ನಂತರ ಫ್ಲಾರೆನ್ಸ್ ನೈಟಿಂಗೇಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಜೆರಿಲ್ ಜಾನ್ಸನ್, ಪ್ರಾಂಶುಪಾಲರು ಪ್ರೊ. ಮನು ಕೆ ಜೋಸೆಫ್, ಆಡಳಿತಗಾರರು ಶ್ರೀಮತಿ ಲುಲು ಮರಿಯಾ, ಎನ್.ಇ.ಟಿ ಟ್ರಸ್ಟಿ ಮತ್ತು ಅಭಯ ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ. ಶ್ರೀಹರಿ, ಎನ್.ಇ.ಟಿ ಟ್ರಸ್ಟಿ ಮತ್ತು ಅಭಯ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕಿ ಡಾ. ವಿದ್ಯಾ ಗೌರಿ ಉಪಸ್ಥಿತರಿದ್ದರು.

Related posts

ಕನ್ಯಾಡಿ : ಹಿಂದೂ ಸಂಘಟಕರಿಂದ ಹನುಮಾನ್ ಚಾಲೀಸಾ ಪಠಣ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ ಎಲ್ ಭೈರಪ್ಪ ಅವರಿಗೆ ನುಡಿನಮನ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಕೃಷಿ ರಕ್ಷಣೆಗಾಗಿ ಆಯುಧಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ

Suddi Udaya

ಅಂಡಿಂಜೆ ನವೋದಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ಉಚಿತ ಸಾಮೂಹಿಕ ಉಪನಯನ

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜು ಡಿಪ್ಲೋಮಾ ಫ್ಯಾಶನ್ ಡಿಸೈನಿಂಗ್ ವಿದ್ಯಾರ್ಥಿಗಳಿಂದ ಬೆಳ್ತಂಗಡಿಯ ನೂರಾ ಗೋಲ್ಡ್‌ಗೆ ಭೇಟಿ

Suddi Udaya
error: Content is protected !!