22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ ಲಾಡಿ ದರ್ಖಾಸ್ ಎಂಬಲ್ಲಿ ಎರಡು ಮರಿ ಸಹಿತ ಕಂಡು ಬಂದ ಚಿರತೆ

ಬೆಳ್ತಂಗಡಿ: ಓಡಿಲ್ನಾಳ ಲಾಡಿ ದರ್ಖಾಸ್ ಎಂಬಲ್ಲಿ ಬೆಳಗ್ಗಿನ ಜಾವಾ 3.15 ಕ್ಕೆ ಎರಡು ಮರಿ ಸಹಿತ ಒಂದು ತಾಯಿ ಚಿರತೆ ಜನರಿಗೆ ಪ್ರತ್ಯಕ್ಷವಾಗಿದೆ. ಇದು ಸಾಕು ನಾಯಿಯೊಂದರ ಮೇಲೆ ದಾಳಿ ಮಾಡಿ ಎಳೆದುಕೊಂಡು ಹೋಗುತ್ತಿರುವುದನ್ನು ಕಣ್ಣಾರೆ ಕಂಡಿದ್ದಾರೆ.

ಸ್ಥಳೀಯ ನಿವಾಸಿ ಬಶೀರ್ ಹಾಜಿ ಅವರ ಮನೆಗೆ ಬೆಂಗಳೂರಿನಿಂದ ಬೆಳಗ್ಗಿನ ಜಾವಾ ಆಗಮಿಸಿದ ಸಂಬಂಧಿಕರು ಈ ದೃಷ್ಯಗಳನ್ನು ವೀಕ್ಷಿಸಿದ್ದಾರೆ. ವಿಚಾರ ಅರಣ್ಯ ಇಲಾಖೆಗೆ ತಿಳಿಸಲಾಗಿದ್ದು ಇಲಾಖಾ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

Related posts

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ, ಕ್ಯಾನ್ಸರ್ ಜನಜಾಗೃತಿ ಅಭಿಯಾನ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರ ರೆಖ್ಯ ನಿವಾಸಿ ಥೋಮಸ್ ಸಾವು

Suddi Udaya

ಉಜಿರೆ ನೀಲಿಯರ ಮನೆಯ ಜೋಮ ಕುರಿಯನ್ ನಿಧನ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ಳಿಬೀಡು ಹೇಮರಾಜ್ ಕೆ ಅವರಿಗೆ ಗೌರವಾರ್ಪಣೆ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ, ಅಶಕ್ತ ಕುಟುಂಬಕ್ಕೆ ಆರ್ಥಿಕ ನೆರವು,ಮನೆ ಹಸ್ತಾಂತರ

Suddi Udaya

ಉಜಿರೆ: ಮಿತ್ರ ಯುವಕ ಮಂಡಲದಿಂದ ವೈದ್ಯಕೀಯ ನೆರವು ಹಸ್ತಾಂತರ

Suddi Udaya
error: Content is protected !!