September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ ಲಾಡಿ ದರ್ಖಾಸ್ ಎಂಬಲ್ಲಿ ಎರಡು ಮರಿ ಸಹಿತ ಕಂಡು ಬಂದ ಚಿರತೆ

ಬೆಳ್ತಂಗಡಿ: ಓಡಿಲ್ನಾಳ ಲಾಡಿ ದರ್ಖಾಸ್ ಎಂಬಲ್ಲಿ ಬೆಳಗ್ಗಿನ ಜಾವಾ 3.15 ಕ್ಕೆ ಎರಡು ಮರಿ ಸಹಿತ ಒಂದು ತಾಯಿ ಚಿರತೆ ಜನರಿಗೆ ಪ್ರತ್ಯಕ್ಷವಾಗಿದೆ. ಇದು ಸಾಕು ನಾಯಿಯೊಂದರ ಮೇಲೆ ದಾಳಿ ಮಾಡಿ ಎಳೆದುಕೊಂಡು ಹೋಗುತ್ತಿರುವುದನ್ನು ಕಣ್ಣಾರೆ ಕಂಡಿದ್ದಾರೆ.

ಸ್ಥಳೀಯ ನಿವಾಸಿ ಬಶೀರ್ ಹಾಜಿ ಅವರ ಮನೆಗೆ ಬೆಂಗಳೂರಿನಿಂದ ಬೆಳಗ್ಗಿನ ಜಾವಾ ಆಗಮಿಸಿದ ಸಂಬಂಧಿಕರು ಈ ದೃಷ್ಯಗಳನ್ನು ವೀಕ್ಷಿಸಿದ್ದಾರೆ. ವಿಚಾರ ಅರಣ್ಯ ಇಲಾಖೆಗೆ ತಿಳಿಸಲಾಗಿದ್ದು ಇಲಾಖಾ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

Related posts

ಉಜಿರೆ: ಶ್ರೀ ವನದುರ್ಗಾ ಶ್ರೀ ನಾಗರಕೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವೈಭವದೊಂದಿಗೆ ನೆರವೇರಿದ ದೈವಗಳ ನರ್ತನ ಸೇವೆ

Suddi Udaya

ಸುದ್ದಿ ಉದಯ ಫಲಶ್ರುತಿ: ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆರವುಗೊಳಿಸಿದ ಮೆಸ್ಕಾಂ ಇಲಾಖೆ

Suddi Udaya

ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಮಕ್ಕಳ ಬೇಸಿಗೆ ಶಿಬಿರ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಸ್ತ್ರೀಶಕ್ತಿ ಗೊಂಚಲಿನ ಸಭೆ

Suddi Udaya

ಎ.6-11: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ಅರಸಿನಮಕ್ಕಿ ಶಿವಳ್ಳಿ ಸಮಾಜದ ಸಭೆ

Suddi Udaya
error: Content is protected !!