38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ನಾಳೆ(ಫೆ.8): ಮಾಲಾಡಿ ಗ್ರಾಮ ಪಂಚಾಯತ್‌ ವಠಾರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ: ಮಾಲಾಡಿ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಪುನೀತ್ ಕುಮಾರ್ ಮಡಂತ್ಯಾರು ರವರ ನೇತೃತ್ವದಲ್ಲಿಹಾಗೂ ಗ್ರಾಮ ಪಂಚಾಯತ್ ಮಾಲಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಪಡಂಗಡಿ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಂತ್ಯಾರು ವಲಯ,ಯುನೈಟೆಡ್ ಮಾಲಾಡಿ, ಶ್ರೀ ಶನೈಶ್ಚರ ಪೂಜಾ ಸಮಿತಿ ಮಾಲಾಡಿ, ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್, ಪಣಕಜೆ, ಸೋಣಂದೂರು ಸ್ಪಂದನ ಆಟೋ ರಿಕ್ಷಾ ಚಾಲಕ ಮಾಲಕರ ಸಂಘ, | B.M ಆಪೆ ರಿಕ್ಷಾ ಚಾಲಕ-ಮಾಲಕರ ಸಂಘ, ಮಂಡಂತ್ಯಾರು, ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ಮಡವು, ಸೌಹಾರ್ಧ ಫ್ರೆಂಡ್ಸ್ ಮಡಂತ್ಯಾರು, ಇವರ ಸಹಕಾರದೊಂದಿಗೆ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಎ.ಜೆ. ದಂತ ವಿಜ್ಞಾನ ಸಂಸ್ಥೆ ಇಂಡಿಯನ್ ಕ್ಯಾನ್ಸ‌ರ್ ಸೊಸೈಟಿ ಇಲ್ಲಿನ ತಜ್ಞ ವೈದ್ಯರ ತಂಡದಿಂದ ಫೆ.8ರಂದು ಮಾಲಾಡಿ ಗ್ರಾಮ ಪಂಚಾಯತ್ ವಠಾರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಜರುಗಲಿದೆ.

ಶಿಬಿರವು ಬೆಳಿಗ್ಗೆ 9.00 ರಿಂದ 2.00 ರವರೆಗೆ ನಡೆಯಲಿದ್ದು, ನೇತ್ರ ಶಾಸ್ತ್ರಜ್ಞರು,ದಂತ ವೈದ್ಯರು, ಮೂತ್ರಶಾಸ್ತ್ರಜ್ಞರು,ಹೃದ್ರೋಗ ತಜ್ಞರು, ಸ್ತ್ರೀರೋಗ ತಜ್ಞರು,ಜನರಲ್ ಮೆಡಿಸಿನ್, ಮೂಳೆ ತಜ್ಞರು,ಕಿವಿ, ಮೂಗು ಮತ್ತು ಗಂಟಲು ತಜ್ಞರುಈ ವಿಭಾಗದ ವೈದ್ಯರು ಉಪಸ್ಥಿತರಿರುವರು.

Related posts

ಧರ್ಮಸ್ಥಳ: ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರ: ‘ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ’ ಕುರಿತು ಉಪನ್ಯಾಸ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಧಾರ್ಮಿಕ ಕ್ಷೇತ್ರಗಳ ಪ್ರವಾಸ

Suddi Udaya

ಉಜಿರೆಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ವಯೋಲಿನ್ ತರಗತಿಗಳು ಶುಭಾರಂಭ

Suddi Udaya

ನಡ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ರಾಜೀವಿರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ತೆಕ್ಕಾರುವಿನ ಆಯಿಷಾತುಲ್ ರಫೀಯ ರವರಿಗೆ 568 ಅಂಕ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya
error: Content is protected !!