September 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ನಾಳೆ(ಫೆ.8): ಮಾಲಾಡಿ ಗ್ರಾಮ ಪಂಚಾಯತ್‌ ವಠಾರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ: ಮಾಲಾಡಿ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಪುನೀತ್ ಕುಮಾರ್ ಮಡಂತ್ಯಾರು ರವರ ನೇತೃತ್ವದಲ್ಲಿಹಾಗೂ ಗ್ರಾಮ ಪಂಚಾಯತ್ ಮಾಲಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಪಡಂಗಡಿ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಂತ್ಯಾರು ವಲಯ,ಯುನೈಟೆಡ್ ಮಾಲಾಡಿ, ಶ್ರೀ ಶನೈಶ್ಚರ ಪೂಜಾ ಸಮಿತಿ ಮಾಲಾಡಿ, ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್, ಪಣಕಜೆ, ಸೋಣಂದೂರು ಸ್ಪಂದನ ಆಟೋ ರಿಕ್ಷಾ ಚಾಲಕ ಮಾಲಕರ ಸಂಘ, | B.M ಆಪೆ ರಿಕ್ಷಾ ಚಾಲಕ-ಮಾಲಕರ ಸಂಘ, ಮಂಡಂತ್ಯಾರು, ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ಮಡವು, ಸೌಹಾರ್ಧ ಫ್ರೆಂಡ್ಸ್ ಮಡಂತ್ಯಾರು, ಇವರ ಸಹಕಾರದೊಂದಿಗೆ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಎ.ಜೆ. ದಂತ ವಿಜ್ಞಾನ ಸಂಸ್ಥೆ ಇಂಡಿಯನ್ ಕ್ಯಾನ್ಸ‌ರ್ ಸೊಸೈಟಿ ಇಲ್ಲಿನ ತಜ್ಞ ವೈದ್ಯರ ತಂಡದಿಂದ ಫೆ.8ರಂದು ಮಾಲಾಡಿ ಗ್ರಾಮ ಪಂಚಾಯತ್ ವಠಾರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಜರುಗಲಿದೆ.

ಶಿಬಿರವು ಬೆಳಿಗ್ಗೆ 9.00 ರಿಂದ 2.00 ರವರೆಗೆ ನಡೆಯಲಿದ್ದು, ನೇತ್ರ ಶಾಸ್ತ್ರಜ್ಞರು,ದಂತ ವೈದ್ಯರು, ಮೂತ್ರಶಾಸ್ತ್ರಜ್ಞರು,ಹೃದ್ರೋಗ ತಜ್ಞರು, ಸ್ತ್ರೀರೋಗ ತಜ್ಞರು,ಜನರಲ್ ಮೆಡಿಸಿನ್, ಮೂಳೆ ತಜ್ಞರು,ಕಿವಿ, ಮೂಗು ಮತ್ತು ಗಂಟಲು ತಜ್ಞರುಈ ವಿಭಾಗದ ವೈದ್ಯರು ಉಪಸ್ಥಿತರಿರುವರು.

Related posts

ಕಡಮಗುಂಡಿ, ಬೊಳ್ಳೆ ಜಲಪಾತ, ಗಡಾಯಿಕಲ್ಲು ಪ್ರವಾಸಿ ತಾಣಗಳಿಗೆ ಹೇರಿದ್ದ ನಿರ್ಬಂಧ ನಾಳೆಯಿಂದ (ಜ.9) ತೆರೆ

Suddi Udaya

ವಿ.ಎ.ಓ ಪರೀಕ್ಷೆ : ವಿದ್ಯಾಮಾತಾದಿಂದ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಭಯೋತ್ಪಾದಕರ ದಾಳಿ ಖಂಡಿಸಿ ಮಲವಂತಿಗೆ – ಮಿತ್ತಬಾಗಿಲು ಗ್ರಾಮಸ್ಥರ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ನ್ಯೂ ವೈಬ್ರೆಂಟ್ ಕಾಲೇಜು ಪಿಯು ಫಲಿತಾಂಶದಲ್ಲಿ ಸರ್ವಶ್ರೇಷ್ಠ ಸಾಧನೆ: ಧನುಷ್ ಗುತ್ತಿ 598 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya

ಫೆ.17-26: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya
error: Content is protected !!