22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ನಾಳೆ(ಫೆ.8): ಮಾಲಾಡಿ ಗ್ರಾಮ ಪಂಚಾಯತ್‌ ವಠಾರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ: ಮಾಲಾಡಿ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಪುನೀತ್ ಕುಮಾರ್ ಮಡಂತ್ಯಾರು ರವರ ನೇತೃತ್ವದಲ್ಲಿಹಾಗೂ ಗ್ರಾಮ ಪಂಚಾಯತ್ ಮಾಲಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಪಡಂಗಡಿ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಂತ್ಯಾರು ವಲಯ,ಯುನೈಟೆಡ್ ಮಾಲಾಡಿ, ಶ್ರೀ ಶನೈಶ್ಚರ ಪೂಜಾ ಸಮಿತಿ ಮಾಲಾಡಿ, ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್, ಪಣಕಜೆ, ಸೋಣಂದೂರು ಸ್ಪಂದನ ಆಟೋ ರಿಕ್ಷಾ ಚಾಲಕ ಮಾಲಕರ ಸಂಘ, | B.M ಆಪೆ ರಿಕ್ಷಾ ಚಾಲಕ-ಮಾಲಕರ ಸಂಘ, ಮಂಡಂತ್ಯಾರು, ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ಮಡವು, ಸೌಹಾರ್ಧ ಫ್ರೆಂಡ್ಸ್ ಮಡಂತ್ಯಾರು, ಇವರ ಸಹಕಾರದೊಂದಿಗೆ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಎ.ಜೆ. ದಂತ ವಿಜ್ಞಾನ ಸಂಸ್ಥೆ ಇಂಡಿಯನ್ ಕ್ಯಾನ್ಸ‌ರ್ ಸೊಸೈಟಿ ಇಲ್ಲಿನ ತಜ್ಞ ವೈದ್ಯರ ತಂಡದಿಂದ ಫೆ.8ರಂದು ಮಾಲಾಡಿ ಗ್ರಾಮ ಪಂಚಾಯತ್ ವಠಾರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಜರುಗಲಿದೆ.

ಶಿಬಿರವು ಬೆಳಿಗ್ಗೆ 9.00 ರಿಂದ 2.00 ರವರೆಗೆ ನಡೆಯಲಿದ್ದು, ನೇತ್ರ ಶಾಸ್ತ್ರಜ್ಞರು,ದಂತ ವೈದ್ಯರು, ಮೂತ್ರಶಾಸ್ತ್ರಜ್ಞರು,ಹೃದ್ರೋಗ ತಜ್ಞರು, ಸ್ತ್ರೀರೋಗ ತಜ್ಞರು,ಜನರಲ್ ಮೆಡಿಸಿನ್, ಮೂಳೆ ತಜ್ಞರು,ಕಿವಿ, ಮೂಗು ಮತ್ತು ಗಂಟಲು ತಜ್ಞರುಈ ವಿಭಾಗದ ವೈದ್ಯರು ಉಪಸ್ಥಿತರಿರುವರು.

Related posts

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ಮಾಸಿಕ ಸಭೆ

Suddi Udaya

ಜೆಇಇ ಅಡ್ವಾನ್ಸ್ ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ, ರಾಷ್ಟ್ರ ಮಟ್ಟದಲ್ಲಿ 45 ನೆಯ ರ‍್ಯಾಂಕ್ ಪಡೆದ ವೀರಭದ್ರೇಶ್ ಕಟಗೇರಿ: ಗಗನ ಕುಸುಮವೆನಿಸಿದ ಐಐಟಿ ಪ್ರವೇಶಾತಿ ಎಕ್ಸೆಲ್ ನಿಂದ ಸುಲಭ ಸಾಧ್ಯ : ರಾಷ್ಟ್ರದ ಅತ್ಯಂತ ಕಠಿಣ ಪರೀಕ್ಷೆ ಎಕ್ಸೆಲ್ ವಿದ್ಯಾರ್ಥಿಗಳಿಗೆ ಸಲೀಸು

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ರವರಿಂದ ಸಂತಾಪ

Suddi Udaya

ಮಾಲಾಡಿ: ಕೊಲ್ಪೆದಬೈಲು ಶಕ್ತಿನಗರ ನಿವಾಸಿ ಕುಂಞಿಮೋಣು ನಿಧನ

Suddi Udaya

ಗುರುವಾಯನಕೆರೆ:ಎಕ್ಸೆಲ್ ನಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ಬಗ್ಗೆ ಶಿಕ್ಷಣ ತಜ್ಞರಿಂದ ಕಾರ್ಯಾಗಾರ

Suddi Udaya
error: Content is protected !!