25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ವಕೀಲರಾದ ಲಕ್ಷ್ಮೀ ಅಯ್ಯಂಗಾರ್ ಭೇಟಿ

ಬೆಳ್ತಂಗಡಿ : ಬೆಂಗಳೂರಿನ ಹಿರಿಯ ವಕೀಲರಾದ ಲಕ್ಷ್ಮೀ ಅಯ್ಯಂಗಾರ್ ಮತ್ತು ಪತಿ ರಿಷಿ ಅಗರ್ವಾಲ್ ಜೊತೆಯಲ್ಲಿ ಫೆ.7 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.

ಧರ್ಮಸ್ಥಳದ ಪರ ಹಲವಾರು ಪ್ರಕರಣದಲ್ಲಿ ವಕೀಲರಾಗಿದ್ದ ಲಕ್ಷ್ಮೀ ಅಯ್ಯಂಗಾರ್ ಅವರು ವಾದ ಮಂಡಿಸಿದ್ದರು.

Related posts

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಆಶ್ರಯದಲ್ಲಿ “ಮೊಸರು ಕುಡಿಕೆ ಉತ್ಸವ”ದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಜ.11: ಬಳಂಜದಲ್ಲಿ ನಾಲ್ಕೂರು ಶ್ರೀ ಮಾತಾ ಸಂಘಟನೆಯ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರುಷದ ಸ್ಪೆಷಲ್ ಆಫರ್

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಕಕ್ಕಿಂಜೆ ಶ್ರೀ  ಕೃಷ್ಣ ಆಸ್ಪತ್ರೆಯಲ್ಲಿ  ಯೋಗಕ್ಷೇಮ,ವಿಸ್ತೃತ ವಸತಿ ಸಮುಚ್ಚಯ  ಮತ್ತು ನೂತನ ಅಂಬ್ಯುಲೆನ್ಸ್ ಲೋಕಾರ್ಪಣೆ 

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya
error: Content is protected !!