22.9 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿ

ಅರಸಿನಮಕ್ಕಿ: ಕುಡಿಯುವ ನೀರಿನ ಸ್ಥಾವರ ಉದ್ಘಾಟನೆ

ಅರಸಿನಮಕ್ಕಿ: ಕುಂಟಾಲಪಳಿಕೆ ಜಲಜೀವನ್ ಮಿಷನ್ ನೀರಿನ ಟ್ಯಾಂಕ್ ನ್ನು ಶಾಸಕರಾದ ಹರೀಶ್ ಪೂಂಜರವರು ಫೆ.7ರಂದು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಗಾಯತ್ರಿ, ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ. ಎಸ್., ಸದಸ್ಯರು, ಪಂ. ಅ. ಅಧಿಕಾರಿ ರಾಘವೇಂದ್ರ, ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಗಣೇಶ್ ಗೌಡ, ಹತ್ಯಡ್ಕ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಜಯಪ್ರಕಾಶ್ ಅರಿಕೆಗುಡ್ಡೆ, ಬಿಜೆಪಿ ಪ್ರಮುಖರಾದ ವೃಶಾಂಕ್ ಖಾಡಿಲ್ಕರ್, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ: ಪೆರ್ಲ-ಬೈಪಾಡಿ ಸ.ಪ್ರೌ.ಶಾಲೆಯ ವಿದ್ಯಾರ್ಥಿನಿ ಕು|ನಿತ್ಯಶ್ರೀ ಖಂಡಿಗ 3 ನೇ ಸಮಾಧಾನಕರ ಪ್ರಶಸ್ತಿ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ನೆರಿಯಾ ಗ್ರಾಮದಲ್ಲಿ “ಮಲೆಕುಡಿಯ ಬುಡಕಟ್ಟು ಕುಟುಂಬಗಳೊಂದಿಗೆ ಶೈಕ್ಷಣಿಕ ವಿನಿಮಯ”

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಭಡ್ತಿಗೊಂಡ ಕೊರಗಪ್ಪ ಟಿ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ತ್ಯಾಜ್ಯದಿಂದ ಸೋಮನಾಥ ನದಿಯ ನೀರು ಕಲುಷಿತ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ ಯವರಿಂದ ಸೂಕ್ತ ಕಾನೂನು ಕ್ರಮಕ್ಕೆ ಕಳಿಯ ಗ್ರಾ.ಪಂ. ಅಧ್ಯಕ್ಷರಿಗೆ ಮನವಿ

Suddi Udaya

ಹೆಪಾಟೈಟಿಷ್ ಬಿ” ಎಂಬ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ತೆಂಕಕಾರಂದೂರಿನ ಯುವಕ ಪತ್ನಿ, ತಾಯಿ, 2 ಚಿಕ್ಕ ಮಕ್ಕಳೊಂದಿಗಿರುವ ಮನೆಯ ಆಧಾರಸ್ತಂಭ ಗುರುರಾಜ್ ಹೆಗ್ಡೆಯವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!