September 6, 2026
ವರದಿ

ಅರಸಿನಮಕ್ಕಿ: ಕುಡಿಯುವ ನೀರಿನ ಸ್ಥಾವರ ಉದ್ಘಾಟನೆ

ಅರಸಿನಮಕ್ಕಿ: ಕುಂಟಾಲಪಳಿಕೆ ಜಲಜೀವನ್ ಮಿಷನ್ ನೀರಿನ ಟ್ಯಾಂಕ್ ನ್ನು ಶಾಸಕರಾದ ಹರೀಶ್ ಪೂಂಜರವರು ಫೆ.7ರಂದು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಗಾಯತ್ರಿ, ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ. ಎಸ್., ಸದಸ್ಯರು, ಪಂ. ಅ. ಅಧಿಕಾರಿ ರಾಘವೇಂದ್ರ, ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಗಣೇಶ್ ಗೌಡ, ಹತ್ಯಡ್ಕ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಜಯಪ್ರಕಾಶ್ ಅರಿಕೆಗುಡ್ಡೆ, ಬಿಜೆಪಿ ಪ್ರಮುಖರಾದ ವೃಶಾಂಕ್ ಖಾಡಿಲ್ಕರ್, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಎ.20: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ, ಅಮೆರಿಕ – ನಾರ್ಥ್ ಕೆರೊಲಿನಾ ವಿವಿ ವೈದ್ಯಕೀಯ ವಿದ್ಯಾರ್ಥಿಗಳ ಭೇಟಿ

Suddi Udaya

ಗೇರುಕಟ್ಟೆ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಪುರುಷೋತ್ತಮ ಜಿ., ಅಧ್ಯಕ್ಷರಾಗಿ ಸದಾನಂದ ಶೆಟ್ಟಿ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ದೀಪಾವಳಿ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ 17ನೇ ವರ್ಷದ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya
error: Content is protected !!