September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ಗ್ರಾ.ಪಂ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪ.ಪಂಗಡಕ್ಕೆ ನೀರಿನ ಟ್ಯಾಂಕ್ ಮತ್ತು ವಿಶೇಷಚೇತನರಿಗೆ ವೀಲ್ ಚೇರ್ ವಿತರಣೆ

ಅರಸಿನಮಕ್ಕಿ : ಅರಸಿನಮಕ್ಕಿ ಗ್ರಾಮ ಪಂಚಾಯತ್ ಸ್ವಂತ ನಿಧಿಯಿಂದ ಪರಿಶಿಷ್ಟ ಜಾತಿ-ಪಂಗಡಕ್ಕೆ ನೀರಿನ ಟ್ಯಾಂಕ್ ಮತ್ತು ವಿಶೇಷಚೇತನರಿಗೆ ವೀಲ್ ಚೇರ್ ವಿತರಣೆ ಕಾರ್ಯಕ್ರಮ ಶಾಸಕ ಹರೀಶ್ ಪೂಂಜ ಸಮ್ಮುಖದಲ್ಲಿ ಫೆ. 7ರಂದು ಹತ್ಯಡ್ಕ ಸೊಸೈಟಿ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಗಾಯತ್ರಿ, ಪಂಚಾಯತ್ ಸದಸ್ಯರಾದ, ಪ್ರೇಮಚಂದ್ರ, ಜನಾರ್ಧನ, ಲಾವಣ್ಯ, ಪುಷ್ಪಾ ಉಪಸ್ಥಿತರಿದ್ದರು. ಪಂಚಾಯತ್ ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ. ಎಸ್ ಸ್ವಾಗತಿಸಿ, ಪಿ ಡಿ ಓ ರಾಘವೇಂದ್ರ ಧನ್ಯವಾದವಿತ್ತರು. ಪಂಚಾಯತ್ ಸಿಬ್ಬಂದಿಗಳು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಬೆಳ್ತಂಗಡಿ: “ಆರಿದ್ರಾ ಮಳೆ ಆರ್ಭಟ”- ಮೈದುಂಬಿ ಹರಿದ ನದಿಗಳು-ಶಿಶಿಲೇಶ್ವರ ದೇವಾಲಯಕ್ಕೆ ಜಲದಿಗ್ಬಂದನ

Suddi Udaya

ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ನಲ್ಲಿ ರಂಝಾನ್ ಆಚರಣೆ

Suddi Udaya

ತಾಲೂಕು ಮಟ್ಟದ ಖೋ ಖೋ ಪಂದ್ಯಾಟ: ಅಳದಂಗಡಿ ಸರಕಾರಿ ಪ್ರೌಢಶಾಲಾ ಬಾಲಕರ ಹಾಗೂ ಬಾಲಕಿಯರ ತಂಡ ದ್ವಿತೀಯ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಸಂಭ್ರಮದ ಪ್ರಾರಂಭೋತ್ಸವ

Suddi Udaya

ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷರಾಗಿ ವಿನಯಚಂದ್ರ , ಉಪಾಧ್ಯಕ್ಷರಾಗಿ ವಿಜಯಲಕ್ಷ್ಮೀ ಕೆ. ಆಯ್ಕೆ

Suddi Udaya

ಕಲ್ಲೇರಿಯ ಪವರ್ ಮ್ಯಾನ್ ಸಂದೀಪ್ ಎಂ ರವರು ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ

Suddi Udaya
error: Content is protected !!