July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಕುಳಿತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಬೆಳ್ತಂಗಡಿ : ವ್ಯಕ್ತಿಯೊಬ್ಬರ ಮೃತದೇಹ ಉಜಿರೆ- ಚಾರ್ಮಾಡಿ ರಸ್ತೆಯ ಬ್ಯಾಂಕ್ ಕಟ್ಟಡದ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಉಜಿರೆ ಗ್ರಾಮದ ಚಾರ್ಮಾಡಿ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ಕಟ್ಟಡದ ಬದಿಯಲ್ಲಿ ಫೆ.7 ರಂದು ಬೆಳಗ್ಗೆ 11 ಗಂಟೆಗೆ ಸುಮಾರಿಗೆ ಕುಳಿತ ಸ್ಥಿತಿಯಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಸುರ್ಯ ಬರಮೇಲು ನಿವಾಸಿ ದೇವರಾಜ್(50) ಎಂಬವರ ಮೃತದೇಹ ಪತ್ತೆಯಾಗಿದೆ.

ಬ್ಯಾಂಕ್ ಸಿಬ್ಬಂದಿ ಕಟ್ಟಡದ ಬದಿಯಲ್ಲಿ ಹೋಗುವಾಗ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ಕಾರ್ಯಕಾರಣಿ ಸಭೆ

Suddi Udaya

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

Suddi Udaya

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ನಡ್ತಿಕಲ್ಲು: ಆಧಾರ್ ನೋಂದಣಿ-ತಿದ್ದುಪಡಿ ಶಿಬಿರದ ಉದ್ಘಾಟನೆ

Suddi Udaya

ಕರಾಯ: ಡಾಕ್ಯೂಮೆಂಟ್ ರೈಟರ್‌ಗೆ ಜೀವ ಬೆದರಿಕೆ : ಪ್ರಕರಣ ದಾಖಲು

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವಾರ್ಷಿಕ ಮಹಾಸಭೆ

Suddi Udaya
error: Content is protected !!