23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಎನ್.ಇ.ಟಿ. ನರ್ಸಿಂಗ್ ಕಾಲೇಜಿನಲ್ಲಿ ಬಿ.ಎಸ್.ಸಿ. ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವಿಕೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

ಬೆಳ್ತಂಗಡಿ: ಎನ್.ಇ.ಟಿ. ನರ್ಸಿಂಗ್ ಕಾಲೇಜಿನಲ್ಲಿ 2ನೇ ಬ್ಯಾಚ್ ಬಿ.ಎಸ್.ಸಿ. ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವಿಕೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ ಫೆ.7ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಉಜಿರೆ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಎನ್.ಇ.ಟಿ ಸಂಸ್ಥೆಗಳ ಸಮೂಹ ಅಧ್ಯಕ್ಷ ಸಜಿ ಪಿಆರ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಶ್ರೀಮತಿ ಶೆರ್ಲಿ, ಐ-ಚೆಸ್ ಎಜು ಪ್ರೈ. ಲಿಮಿಟೆಡ್. ನಿರ್ದೇಶಕ ಜಿಮ್ಮಿ ಥಾಮಸ್ ಉಪಸ್ಥಿತರಿದ್ದರು.

ನಂತರ ಫ್ಲಾರೆನ್ಸ್ ನೈಟಿಂಗೇಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಜೆರಿಲ್ ಜಾನ್ಸನ್, ಪ್ರಾಂಶುಪಾಲರು ಪ್ರೊ. ಮನು ಕೆ ಜೋಸೆಫ್, ಆಡಳಿತಗಾರರು ಶ್ರೀಮತಿ ಲುಲು ಮರಿಯಾ, ಎನ್.ಇ.ಟಿ ಟ್ರಸ್ಟಿ ಮತ್ತು ಅಭಯ ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ. ಶ್ರೀಹರಿ, ಎನ್.ಇ.ಟಿ ಟ್ರಸ್ಟಿ ಮತ್ತು ಅಭಯ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕಿ ಡಾ. ವಿದ್ಯಾ ಗೌರಿ ಉಪಸ್ಥಿತರಿದ್ದರು.

Related posts

ವಾಲಿಬಾಲ್ ಪಂದ್ಯಾಟ; ಯಕ್ಷಿತ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಪಿಲಾತಬೆಟ್ಟು: ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತೆ

Suddi Udaya

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕಳೆಂಜ ಅಂಗಡಿಯಲ್ಲಿ ಅಕ್ರಮ ಮದ್ಯ ಸಂಗ್ರಹ ಮಾಡಿದ ಆರೋಪ: ಅಂಗಡಿ ಮಾಲಕನ್ನು ದೋಷಯುಕ್ತಗೊಳಿಸಿ ನ್ಯಾಯಾಲಯ ಆದೇಶ

Suddi Udaya

ಬೆಳಾಲು: ದಿ| ದಿನೇಶ್ ಪೂಜಾರಿ ಉಪ್ಪಾರು ಸ್ಮರಣಾರ್ಥವಾಗಿ ನಿರ್ಮಾಣಗೊಂಡಿರುವ ಅನಂತೋಡಿ ವೃತ್ತ ಲೋಕಾರ್ಪಣೆ

Suddi Udaya
error: Content is protected !!