23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ ಲಾಡಿ ದರ್ಖಾಸ್ ಎಂಬಲ್ಲಿ ಎರಡು ಮರಿ ಸಹಿತ ಕಂಡು ಬಂದ ಚಿರತೆ

ಬೆಳ್ತಂಗಡಿ: ಓಡಿಲ್ನಾಳ ಲಾಡಿ ದರ್ಖಾಸ್ ಎಂಬಲ್ಲಿ ಬೆಳಗ್ಗಿನ ಜಾವಾ 3.15 ಕ್ಕೆ ಎರಡು ಮರಿ ಸಹಿತ ಒಂದು ತಾಯಿ ಚಿರತೆ ಜನರಿಗೆ ಪ್ರತ್ಯಕ್ಷವಾಗಿದೆ. ಇದು ಸಾಕು ನಾಯಿಯೊಂದರ ಮೇಲೆ ದಾಳಿ ಮಾಡಿ ಎಳೆದುಕೊಂಡು ಹೋಗುತ್ತಿರುವುದನ್ನು ಕಣ್ಣಾರೆ ಕಂಡಿದ್ದಾರೆ.

ಸ್ಥಳೀಯ ನಿವಾಸಿ ಬಶೀರ್ ಹಾಜಿ ಅವರ ಮನೆಗೆ ಬೆಂಗಳೂರಿನಿಂದ ಬೆಳಗ್ಗಿನ ಜಾವಾ ಆಗಮಿಸಿದ ಸಂಬಂಧಿಕರು ಈ ದೃಷ್ಯಗಳನ್ನು ವೀಕ್ಷಿಸಿದ್ದಾರೆ. ವಿಚಾರ ಅರಣ್ಯ ಇಲಾಖೆಗೆ ತಿಳಿಸಲಾಗಿದ್ದು ಇಲಾಖಾ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

Related posts

ಮುಂಡೂರು ಅಕ್ಷಯ ಬಂಟರ ಗ್ರಾಮ ಸಮಿತಿ ವತಿಯಿಂದ ‘ಆಟಿದ ನೆನಪು’ ಕಾರ್ಯಕ್ರಮ

Suddi Udaya

ಮಾಲಾಡಿ: ವಿದ್ಯುತ್ ಶಾರ್ಟ್ ನಿಂದ ಮನೆಯಲ್ಲಿ ಬೆಂಕಿ: ಸೋತ್ತುಗಳು ಬೆಂಕಿಗಾಹುತಿ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಅಬ್ದುಲ್ ರಹಿಮಾನ್ ಹೃದಯಾಘಾತದಿಂದ ನಿಧನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಬಿದ್ದ ಮರ

Suddi Udaya

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್.ಕೋಟ್ಯಾನ್‌ರಿಗೆ ಭಾಸ್ಕರಾಭಿನಂದನ ಕಾರ್ಯಕ್ರಮ, ಶಾಸಕ ಹರೀಶ್ ಪೂಂಜರವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬೆಳ್ತಂಗಡಿ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!