22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ನಾಳೆ(ಫೆ.8): ಮಾಲಾಡಿ ಗ್ರಾಮ ಪಂಚಾಯತ್‌ ವಠಾರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ: ಮಾಲಾಡಿ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಪುನೀತ್ ಕುಮಾರ್ ಮಡಂತ್ಯಾರು ರವರ ನೇತೃತ್ವದಲ್ಲಿಹಾಗೂ ಗ್ರಾಮ ಪಂಚಾಯತ್ ಮಾಲಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಪಡಂಗಡಿ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಂತ್ಯಾರು ವಲಯ,ಯುನೈಟೆಡ್ ಮಾಲಾಡಿ, ಶ್ರೀ ಶನೈಶ್ಚರ ಪೂಜಾ ಸಮಿತಿ ಮಾಲಾಡಿ, ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್, ಪಣಕಜೆ, ಸೋಣಂದೂರು ಸ್ಪಂದನ ಆಟೋ ರಿಕ್ಷಾ ಚಾಲಕ ಮಾಲಕರ ಸಂಘ, | B.M ಆಪೆ ರಿಕ್ಷಾ ಚಾಲಕ-ಮಾಲಕರ ಸಂಘ, ಮಂಡಂತ್ಯಾರು, ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ಮಡವು, ಸೌಹಾರ್ಧ ಫ್ರೆಂಡ್ಸ್ ಮಡಂತ್ಯಾರು, ಇವರ ಸಹಕಾರದೊಂದಿಗೆ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಎ.ಜೆ. ದಂತ ವಿಜ್ಞಾನ ಸಂಸ್ಥೆ ಇಂಡಿಯನ್ ಕ್ಯಾನ್ಸ‌ರ್ ಸೊಸೈಟಿ ಇಲ್ಲಿನ ತಜ್ಞ ವೈದ್ಯರ ತಂಡದಿಂದ ಫೆ.8ರಂದು ಮಾಲಾಡಿ ಗ್ರಾಮ ಪಂಚಾಯತ್ ವಠಾರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಜರುಗಲಿದೆ.

ಶಿಬಿರವು ಬೆಳಿಗ್ಗೆ 9.00 ರಿಂದ 2.00 ರವರೆಗೆ ನಡೆಯಲಿದ್ದು, ನೇತ್ರ ಶಾಸ್ತ್ರಜ್ಞರು,ದಂತ ವೈದ್ಯರು, ಮೂತ್ರಶಾಸ್ತ್ರಜ್ಞರು,ಹೃದ್ರೋಗ ತಜ್ಞರು, ಸ್ತ್ರೀರೋಗ ತಜ್ಞರು,ಜನರಲ್ ಮೆಡಿಸಿನ್, ಮೂಳೆ ತಜ್ಞರು,ಕಿವಿ, ಮೂಗು ಮತ್ತು ಗಂಟಲು ತಜ್ಞರುಈ ವಿಭಾಗದ ವೈದ್ಯರು ಉಪಸ್ಥಿತರಿರುವರು.

Related posts

ತಣ್ಣೀರುಪಂತ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ, ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಲಿಂಗ ಸೂಕ್ಷ್ಮತೆ ಅರಿವು ತರಬೇತಿ

Suddi Udaya

ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಜಿಲ್ಲಾ ಘಟಕದ ಉದ್ಘಾಟನೆ

Suddi Udaya

ಬೆಳ್ತಂಗಡಿಯ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಕಾರು: ಅಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಬೆಳ್ತಂಗಡಿ ತಾ.ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಅಧ್ಯಕ್ಷರಾಗಿ ಹರೀಶ್ ಕಾರಿಂಜ, ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ

Suddi Udaya

ಧರ್ಮಸ್ಥಳ: ಕಲ್ಲೇರಿ ನಿವಾಸಿ ಲೀಲಾವತಿ ಗೌಡ ನಿಧನ

Suddi Udaya
error: Content is protected !!