23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ನಾಳೆ(ಫೆ.8): ಮಾಲಾಡಿ ಗ್ರಾಮ ಪಂಚಾಯತ್‌ ವಠಾರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ: ಮಾಲಾಡಿ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಪುನೀತ್ ಕುಮಾರ್ ಮಡಂತ್ಯಾರು ರವರ ನೇತೃತ್ವದಲ್ಲಿಹಾಗೂ ಗ್ರಾಮ ಪಂಚಾಯತ್ ಮಾಲಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಪಡಂಗಡಿ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಂತ್ಯಾರು ವಲಯ,ಯುನೈಟೆಡ್ ಮಾಲಾಡಿ, ಶ್ರೀ ಶನೈಶ್ಚರ ಪೂಜಾ ಸಮಿತಿ ಮಾಲಾಡಿ, ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್, ಪಣಕಜೆ, ಸೋಣಂದೂರು ಸ್ಪಂದನ ಆಟೋ ರಿಕ್ಷಾ ಚಾಲಕ ಮಾಲಕರ ಸಂಘ, | B.M ಆಪೆ ರಿಕ್ಷಾ ಚಾಲಕ-ಮಾಲಕರ ಸಂಘ, ಮಂಡಂತ್ಯಾರು, ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ಮಡವು, ಸೌಹಾರ್ಧ ಫ್ರೆಂಡ್ಸ್ ಮಡಂತ್ಯಾರು, ಇವರ ಸಹಕಾರದೊಂದಿಗೆ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಎ.ಜೆ. ದಂತ ವಿಜ್ಞಾನ ಸಂಸ್ಥೆ ಇಂಡಿಯನ್ ಕ್ಯಾನ್ಸ‌ರ್ ಸೊಸೈಟಿ ಇಲ್ಲಿನ ತಜ್ಞ ವೈದ್ಯರ ತಂಡದಿಂದ ಫೆ.8ರಂದು ಮಾಲಾಡಿ ಗ್ರಾಮ ಪಂಚಾಯತ್ ವಠಾರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಜರುಗಲಿದೆ.

ಶಿಬಿರವು ಬೆಳಿಗ್ಗೆ 9.00 ರಿಂದ 2.00 ರವರೆಗೆ ನಡೆಯಲಿದ್ದು, ನೇತ್ರ ಶಾಸ್ತ್ರಜ್ಞರು,ದಂತ ವೈದ್ಯರು, ಮೂತ್ರಶಾಸ್ತ್ರಜ್ಞರು,ಹೃದ್ರೋಗ ತಜ್ಞರು, ಸ್ತ್ರೀರೋಗ ತಜ್ಞರು,ಜನರಲ್ ಮೆಡಿಸಿನ್, ಮೂಳೆ ತಜ್ಞರು,ಕಿವಿ, ಮೂಗು ಮತ್ತು ಗಂಟಲು ತಜ್ಞರುಈ ವಿಭಾಗದ ವೈದ್ಯರು ಉಪಸ್ಥಿತರಿರುವರು.

Related posts

ವಾಣಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಯೋಗಾಸನ ಸ್ಪರ್ಧೆ

Suddi Udaya

ಉಜಿರೆ: ಕಿರಿಯಾಡಿಯಲ್ಲಿ ಶ್ರೀ ಬಾಲ ಗೋಕುಲಾಷ್ಟಮಿ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಭೇಟಿ

Suddi Udaya

ಮಚ್ಚಿನ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರಮದಾನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

Suddi Udaya

ಎಸ್.ಐ.ಆರ್ ಮಾಹಿತಿಗಾಗಿ ನೇಮಿಸಲ್ಪಟ್ಟ ಬೂತ್ ಮಟ್ಟದ ಅಧಿಕಾರಿಗಳ ವಿಳಂಬ ನೀತಿಯ ಬಗ್ಗೆ ಬೆಳ್ತಂಗಡಿ ಎಸ್‌ಡಿಪಿಐ ಯಿಂದ ತಹಸೀಲ್ದಾರ್ ದೂರು

Suddi Udaya
error: Content is protected !!