ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಫೆ.12-13: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವವು ಫೆ. 12-13 ರಂದು ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿರುವುದು ಎಂದು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಸುಖೇಶ್ ಕುಮಾರ್ ಕಡಂಬು ತಿಳಿಸಿದ್ದಾರೆ.

ಫೆ. 12 ರಂದು ಬೆಳಗ್ಗೆ ಗಂಟೆ 8-00ಕ್ಕೆ ಪ್ರಾರ್ಥನೆ, 8-30ಕ್ಕೆ ದೈವದ ಭಂಡಾರ ಬರುವುದು, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸ್ವಸ್ತಿ ಪುಣ್ಯಾಹವಾಚನ, ಶುದ್ದಿಗಳು ಗಣಪತಿ ಹೋಮ, ಪಂಚವಿಂಶತಿ ಕಲಶಪೂರಣೆ, ಕಲಶಪೂಜೆ ಪ್ರಧಾನ ಹೋಮ ಕಲಶಾಭಿಷೇಕ, ಪಂಚಪರ್ವ ಧ್ವಜಾರೋಹಣ, ಬಲಿ ಉತ್ಸವ, ಮಧ್ಯಾಹ್ನ ಗಂಟೆ 1-00ರಿಂದ ಅನ್ನಸಂತರ್ಪಣೆ. ಸಂಜೆ ಗಂಟೆ 6-30ಕ್ಕೆ ದೈವದ ಬಲಿ ಉತ್ಸವ , ರಾತ್ರಿ ಗಂಟೆ 9-30ರಿಂದ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ
ಫೆ. 13 ರಂದು ಬೆಳಿಗ್ಗೆ 5:30 ಕ್ಕೆ ಧ್ವಜಾವರೋಹಣ, ಶುದ್ಧಿಕಲಶ, ಭಂಡಾರ ಹಿಂದಿರುಗುವುದು ಬೆಳಿಗ್ಗೆ 8-30ಕ್ಕೆ ಶ್ರೀ ಕೊಡಮಣಿತ್ತಾಯ ದೈವದ ಕುರುಸಂಬಿಲ ನೇಮ ನಡೆಯಲಿದೆ.

Related posts

ಕರ್ನಾಟಕ ಪಬ್ಲಿಕ್ ಸ್ಕೂಲ್, ಪುಂಜಾಲಕಟ್ಟೆಯ ಪ್ರಥಮ ದರ್ಜೆ ಸಹಾಯಕ ಪ್ರವೀಣ್ ಕುಮಾರ್ ರವರಿಗೆ ಬೀಳ್ಕೊಡುಗೆ

Suddi Udaya

ವಿಶ್ವಹಿಂದೂ ಪರಿಷತ್ ಭಜರಂಗದಳ ವೇಣೂರು ಪ್ರಖಂಡದಿಂದ ವೇಣೂರು ಪೋಲೀಸ್ ಠಾಣೆಗೆ ದೂರು

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ: ಶಾಂತಿವನ ಟ್ರಸ್ಟ್ ನಿಂದ ಗೌರವಾರ್ಪಣೆ

Suddi Udaya

ಉಜಿರೆ: ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಉಜಿರೆ 2023-24 ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸರಕಾರಿ ಮಾ. ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಮೆಟ್ರಿಕ್ ಮೇಳ – ವ್ಯವಹಾರಿಕ ಜ್ಞಾನಕ್ಕೆ ವೇದಿಕೆ

Suddi Udaya
error: Content is protected !!