25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ

ಶಿರ್ಲಾಲು : ಇಲ್ಲಿಯ ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ವಿಜೃಂಭಣೆಯಿಂದ ನಡೆಯಿತು.

ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಆಡಳಿತ ಮುಖ್ಯಸ್ಥ ಶ್ರೀಧರ ಪೂಜಾರಿ ವಹಿಸಿದರು. ಮುಖ್ಯ ಅತಿಥಿಗಳಾಗಿ ಸತ್ಯದೇವತೆ ಆಡಳಿತದಾರ ಶಿವಪ್ರಸಾದ್ ಅಜಿಲರು, ಪ್ರಗತಿಪರ ಕೃಷಿಕ ಎಂ ಗಂಗಾಧರ ಮಿತ್ತಮಾರು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಖ್ಯಾತ ಕಂಬಳ ಆಟಗಾರ ಸತೀಶ್ ದೇವಾಡಿಗ, ಆಂಬುಲೆನ್ಸ್ ಚಾಲಕ ಅಶ್ವತ್ ಕುಲಾಲ್, ದೇವಸ್ಥಾನದ ಅರ್ಚಕರಾದ ಸೂರ್ಯನಾರಾಯಣ ರಾವ್, ಭಜನಾ ಮಂಡಳಿಯ ಅಧ್ಯಕ್ಷ ಪ್ರಭಾಕರ ನಾಯ್ಕ ಮಹಿಳಾ ಕೇಂದ್ರದ ಅಧ್ಯಕ್ಷರಾದ ರಮಣಿ ಕಾಯರ್ ಮಜಲು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ನಾಲ್ಕು ಜನರಿಗೆ ಸನ್ಮಾನ ಮಾಡಲಾಯಿತು . ಬಳಿಕ ನಡೆದ ಕಾರ್ಯಕ್ರಮದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗವಹಿಸಿ ಶ್ರೀ ಲೋಕನಾಥೇಶ್ವರ ದೇವರ ಭಕ್ತಿ ಧ್ವನಿಸುರುಳಿ ಬಿಡುಗಡೆಗೊಳಿಸಿ ಶುಭಹಾರೈಸಿದರು. ಆಡಳಿತ ಸಮಿತಿಯ ಸದಸ್ಯರು, ಭಜನಾ ಮಂಡಳಿಯ ಅಧ್ಯಕ್ಷರು, ಸದಸ್ಯರು, ಶ್ರೀದೇವಿ ಮಹಿಳಾ ಕೇಂದ್ರದ ಅಧ್ಯಕ್ಷರು, ಸದಸ್ಯರು , ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

Suddi Udaya

ಪಡಂಗಡಿ : ಕುಂಡದಬೆಟ್ಟು ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್‌ ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ವಾಣಿ ಆಂ.ಮಾ. ಶಾಲೆಯ ಕು. ಶಾನ್ವಿ ಕುಲಾಲ್ ಕರಾಟೆ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಪಡಂಗಡಿ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಸುಂದರ ಪೂಜಾರಿ ಅವಿರೋಧ ಆಯ್ಕೆ

Suddi Udaya

ಎಸ್.ಡಿ.ಎಂ ಕಾಲೇಜು : ‘ಎ.ಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ: ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಡಾ. ಭಾಸ್ಕರ್ ಹೆಗಡೆಯವರಿಗೆ‌ ಸನ್ಮಾನ

Suddi Udaya
error: Content is protected !!