22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಶಿರ್ಲಾಲು ಪೇಟೆಯಲ್ಲಿ ಕಾಣಿಸಿಕೊಂಡ ಚಿರತೆ

ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ತಾಲೂಕಿನಾದ್ಯಂತ ಚಿರತೆಯ ಹಾವಳಿ ಹೆಚ್ಚುತ್ತಿದ್ದು, ಇಂದು ಸಂಜೆಯ ಹೊತ್ತಿಗೆ ಶಿರ್ಲಾಲು ಪೇಟೆಯಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬ ಮಾಹಿತಿಯನ್ನು ಶಿರ್ಲಾಲು ಗ್ರಾಮ ಪಂಚಾಯತ್ ಸದಸ್ಯ ಮಾಧವ ಸುದ್ದಿ ಉದಯಕ್ಕೆ ತಿಳಿಸಿರುತ್ತಾರೆ.

ತಾಲೂಕಿನಾದ್ಯಂತ ಚಿರತೆಯ ಅಟ್ಟಹಾಸಕ್ಕೆ ಸಾಕು ಪ್ರಾಣಿಗಳಾದ ನಾಯಿ, ದನಕರುಗಳು ಬಲಿಯಾಗುತ್ತಿದ್ದು, ಈವರೆಗೂ ಲಗ್ಗೆ ಇಡದ ಪ್ರದೇಶಕ್ಕೂ ಚಿರತೆ ಪ್ರವೇಶ ಮಾಡಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ

Related posts

ಕೊಕ್ಕಡ: ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಹಾಗೂ ಸೇವಾ ಸಮಿತಿ ರಚನೆ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ಸ್ಮೃತಿಪಥ ಕಾರ್ಯಕ್ರಮ

Suddi Udaya

ಸುನ್ನಿ ಕೋರ್ಡಿನೇಷನ್ ವತಿಯಿಂದ ಎಸ್‌ಐಆರ್ ಮಾಹಿತಿ ಕಾರ್ಯಾಗಾರ

Suddi Udaya

ಮಡಂತ್ಯಾರು: ಹೊಂಡಗಳಿಂದ ಹದಗೆಟ್ಟ ರಸ್ತೆ: ಬಿಎಂಎಸ್ ರಿಕ್ಷಾ ಚಾಲಕರಿಂದ ಹೊಂಡ ಮುಚ್ಚುವ ಕಾರ್ಯ

Suddi Udaya

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಾರಂಭ

Suddi Udaya

ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾಗದರ್ಶನದಲ್ಲಿ ಕುಮಾರಧಾರದಿಂದ ಕಾಶಿಕಟ್ಟೆಯವರೆಗೆ ಸ್ವಚ್ಛತಾ ಕಾರ್ಯ

Suddi Udaya
error: Content is protected !!