September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಕನ್ಯಾಡಿಯ ನಾರಾಯಣ ಶೆಟ್ಟಿಗಾರ ರವರಿಗೆ ವಾತ್ಸಲ್ಯ ಕಿಟ್ ವಿತರಣೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಲಾಯಿಲ ವಲಯದ ನಡ -ಕನ್ಯಾಡಿ ಕಾರ್ಯಕ್ಷೇತ್ರದ ಕನ್ಯಾಡಿ ವಿಭಾಗದಲ್ಲಿ ವಾಸವಾಗಿರುವ ನಾರಾಯಣ ಶೆಟ್ಟಿಗಾರ ಇವರಿಗೆ ಯೋಜನೆಯ ವತಿಯಿಂದ ಮಾಶಾಸನ ನೀಡುತ್ತಿದ್ದು

ಇವರಿಗೆ ದಿನ ಬಳಕೆಯ ವಸ್ತುಗಳ ವಾತ್ಸಲ್ಯ ಕಿಟ್ ನ್ನು ಯೋಜನೆಯ ಜ್ಞಾನ ವಿಕಾಸ ಸಮನ್ವಯ ಅಧಿಕಾರಿಗಳಾದ ಮಧುರ ,ಲಾಯಿಲ ವಲಯದ ಮೇಲ್ವಿಚಾರಕ ಸುಶಾಂತ್, ಕನ್ಯಾಡಿ ಒಕ್ಕೂಟದ ಅಧ್ಯಕ್ಷ ವಸಂತ ಶೆಟ್ಟಿ, ಒಕ್ಕೂಟದ ಕಾರ್ಯದರ್ಶಿ ವಿಶಾಲಾಕ್ಷಿ, ಸುಜಾತ, ಸೇವಾಪ್ರತಿನಿಧಿಗಳಾದ ಪುಷ್ಪಾ, ವಸಂತಿ, ಇವರೆಲ್ಲರ ಉಪಸ್ಥಿತಿಯಲ್ಲಿ ವಿತರಣೆ ಮಾಡಲಾಯಿತು.

Related posts

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ: ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಬೆಳ್ಳಿಹಬ್ಬ ಸಂಭ್ರಮ: ರಜತ ಸಂಚಿಕೆ ಲೋಕಾರ್ಪಣೆ – ಸಾಧಕರಿಗೆ ಸನ್ಮಾನ

Suddi Udaya

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಿಳಾ ಸಮಿತಿ ರಚನೆ

Suddi Udaya

ನಾಲ್ಕೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಾಮ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ

Suddi Udaya
error: Content is protected !!