July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಕನ್ಯಾಡಿಯ ನಾರಾಯಣ ಶೆಟ್ಟಿಗಾರ ರವರಿಗೆ ವಾತ್ಸಲ್ಯ ಕಿಟ್ ವಿತರಣೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಲಾಯಿಲ ವಲಯದ ನಡ -ಕನ್ಯಾಡಿ ಕಾರ್ಯಕ್ಷೇತ್ರದ ಕನ್ಯಾಡಿ ವಿಭಾಗದಲ್ಲಿ ವಾಸವಾಗಿರುವ ನಾರಾಯಣ ಶೆಟ್ಟಿಗಾರ ಇವರಿಗೆ ಯೋಜನೆಯ ವತಿಯಿಂದ ಮಾಶಾಸನ ನೀಡುತ್ತಿದ್ದು

ಇವರಿಗೆ ದಿನ ಬಳಕೆಯ ವಸ್ತುಗಳ ವಾತ್ಸಲ್ಯ ಕಿಟ್ ನ್ನು ಯೋಜನೆಯ ಜ್ಞಾನ ವಿಕಾಸ ಸಮನ್ವಯ ಅಧಿಕಾರಿಗಳಾದ ಮಧುರ ,ಲಾಯಿಲ ವಲಯದ ಮೇಲ್ವಿಚಾರಕ ಸುಶಾಂತ್, ಕನ್ಯಾಡಿ ಒಕ್ಕೂಟದ ಅಧ್ಯಕ್ಷ ವಸಂತ ಶೆಟ್ಟಿ, ಒಕ್ಕೂಟದ ಕಾರ್ಯದರ್ಶಿ ವಿಶಾಲಾಕ್ಷಿ, ಸುಜಾತ, ಸೇವಾಪ್ರತಿನಿಧಿಗಳಾದ ಪುಷ್ಪಾ, ವಸಂತಿ, ಇವರೆಲ್ಲರ ಉಪಸ್ಥಿತಿಯಲ್ಲಿ ವಿತರಣೆ ಮಾಡಲಾಯಿತು.

Related posts

ಬೆಳಾಲು ಪೆರಿಯಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಜಿರೆ ಪ್ರಭಾತ್ ಸಂಸ್ಥೆ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಶ್ರೀ.ಧ.ಮಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ ಪೂರೈಸಿದ 114 ಮಂದಿಗೆ ಪದವಿ ಪ್ರದಾನ:

Suddi Udaya

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

Suddi Udaya

ಗರ್ಡಾಡಿ: ಮೋನಪ್ಪ ಮೂಲ್ಯ ನಿಧನ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!