23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಕನ್ಯಾಡಿಯ ನಾರಾಯಣ ಶೆಟ್ಟಿಗಾರ ರವರಿಗೆ ವಾತ್ಸಲ್ಯ ಕಿಟ್ ವಿತರಣೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಲಾಯಿಲ ವಲಯದ ನಡ -ಕನ್ಯಾಡಿ ಕಾರ್ಯಕ್ಷೇತ್ರದ ಕನ್ಯಾಡಿ ವಿಭಾಗದಲ್ಲಿ ವಾಸವಾಗಿರುವ ನಾರಾಯಣ ಶೆಟ್ಟಿಗಾರ ಇವರಿಗೆ ಯೋಜನೆಯ ವತಿಯಿಂದ ಮಾಶಾಸನ ನೀಡುತ್ತಿದ್ದು

ಇವರಿಗೆ ದಿನ ಬಳಕೆಯ ವಸ್ತುಗಳ ವಾತ್ಸಲ್ಯ ಕಿಟ್ ನ್ನು ಯೋಜನೆಯ ಜ್ಞಾನ ವಿಕಾಸ ಸಮನ್ವಯ ಅಧಿಕಾರಿಗಳಾದ ಮಧುರ ,ಲಾಯಿಲ ವಲಯದ ಮೇಲ್ವಿಚಾರಕ ಸುಶಾಂತ್, ಕನ್ಯಾಡಿ ಒಕ್ಕೂಟದ ಅಧ್ಯಕ್ಷ ವಸಂತ ಶೆಟ್ಟಿ, ಒಕ್ಕೂಟದ ಕಾರ್ಯದರ್ಶಿ ವಿಶಾಲಾಕ್ಷಿ, ಸುಜಾತ, ಸೇವಾಪ್ರತಿನಿಧಿಗಳಾದ ಪುಷ್ಪಾ, ವಸಂತಿ, ಇವರೆಲ್ಲರ ಉಪಸ್ಥಿತಿಯಲ್ಲಿ ವಿತರಣೆ ಮಾಡಲಾಯಿತು.

Related posts

ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟ ಮತ್ತು ಸುರಕ್ಷತೆಯ ತಂತ್ರಜ್ಞಾನವನ್ನು ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ISO 27001 ಪ್ರಶಸ್ತಿ ಪ್ರದಾನ

Suddi Udaya

ಎಸ್.ಡಿ.ಎಂ ನಲ್ಲಿ ವಿಶ್ವ ಪರಿಸರ ದಿನಾಚರಣೆ, ಉಜಿರೆ ಪೇಟೆಯವರೆಗೆ ವಿದ್ಯಾರ್ಥಿಗಳಿಂದ ಪರಿಸರ ಜಾಥಾ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಶಕ್ತಿ ವಂದನಾ ಕಾರ್ಯಕ್ರಮ

Suddi Udaya

ಮೇ 1: ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ದೇವರಿಗೆ ಸೀಯಾಳ ಅಭಿಷೇಕ

Suddi Udaya

ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಮುಂಭಾಗದಲ್ಲಿ ಧ್ವಜಾರೋಹಣ

Suddi Udaya

ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಕಿಲ್ಲೂರಿನಲ್ಲಿ ಪ್ರತಿಷ್ಠಾಪನೆ: ಜ.11-12: ಮಿತ್ತಬಾಗಿಲು-ಮಲವಂತಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗುರು ಭವನ ಉದ್ಘಾಟನೆ

Suddi Udaya
error: Content is protected !!