September 6, 2026
ನಿಧನ

ಬಳಂಜ ಸುವರ್ಣ ನಿಲಯದ ವೆಂಕಮ್ಮ ನಿಧನ.

ಬೆಳ್ತಂಗಡಿ: ಬಳಂಜ ಸುವರ್ಣ ನಿಲಯದ ವೆಂಕಮ್ಮ (95ವ) ವಯೋಸಹ ಖಾಯಿಲೆಯಿಂದ ಭಾನುವಾರ ನಿಧನರಾದರು. ಮೃ ತರು ಪ್ರಗತಿಪರ ಕೃಷಿಕ ಸಾಂತಪ್ಪ ಸುವರ್ಣ ಸೇರಿದಂತೆ ಎರಡು ಗಂಡು ಒಂದು ಹೆಣ್ಣುಮಗಳು ,ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಶಿಶಿಲ: ಮತ್ಸ್ಯತೀರ್ಥ ಮನೆ ನಿವಾಸಿ ಪುರುಷೋತ್ತಮ ರಾವ್ ನಿಧನ

Suddi Udaya

ಕಳಿಯ :ಬಳ್ಳಿದಡ್ಡ ನಿವಾಸಿ ಉಮೇಶ್ ಪೂಜಾರಿ ನಿಧನ

Suddi Udaya

ಹತ್ಯಡ್ಕ: ಹೊಸ್ತೋಟ ನಿವಾಸಿ, ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್ ನಿಧನ

Suddi Udaya

ಬೆಳ್ತಂಗಡಿ: ಜೈನ್‌ಪೇಟೆ ನಿವಾಸಿ ರಮೇಶ್ ಆಚಾರ್ಯ ನಿಧನ

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಉರುವಾಲು ನಿವಾಸಿ ಸೀತಾ ರವರು ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಉಜಿರೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ ಭಾಸ್ಕರ ಆಚಾರ್ಯ ವಿಧಿವಶ

Suddi Udaya
error: Content is protected !!