September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ನ್ನು ಉದ್ಘಾಟಿಸಿದ ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್

ಬೆಳ್ತಂಗಡಿ: ಅಸ್ಸಾಂನ ಧೇಮಾಜಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 6ನೇ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ಇದರ ಉದ್ಘಾಟನೆಯನ್ನು ಧ್ವಜಾರೋಹಣದ ಮೂಲಕ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕರು ಮತ್ತು ರಾಷ್ಟ್ರೀಯ ಯೋಗಾಸನ ಕ್ರೀಡಾ ಫೆಡರೇಶನ್‌ನ ಅಧ್ಯಕ್ಷ ಡಾ. ಐ. ಶಶಿಕಾಂತ್ ಜೈನ್ ಇವರು ಗಣ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭ ಹಾರೈಸಿದರು.

14 ರಾಜ್ಯದ 500 ಯೋಗ ಪಟುಗಳು ಹಾಗೂ ತೀರ್ಪುಗಾರರು ಭಾಗವಹಿಸಿದ್ದರು.

Related posts

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ಕಣಿಯೂರು ಸ.ಉ.ಪ್ರಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಜಾಗೃತಿ ಅಭಿಯಾನ

Suddi Udaya

ನಡ: ಸ್ಟಾರ್ ಲೈನ್ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ ಪ್ರಯುಕ್ತ “ಏಕ್ ಪೇಡ್ ಮಾ ಕೇ ನಾಮ್ ” ಕಾರ್ಯಕ್ರಮ

Suddi Udaya

ವೇಣೂರು: ಪೆರ್ಮುಡದಲ್ಲಿ 31ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ

Suddi Udaya
error: Content is protected !!