23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ದಿ| ಸುಹಾಸ್ ಶೆಟ್ಟಿ ಹುಟ್ಟು ಹಬ್ಬದ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ಮೇವು ಸಮರ್ಪಣೆ

ಕೊಕ್ಕಡ : ಟೀಂ ಸುಹಾಸ್ ಶೆಟ್ಟಿ ಕೊಕ್ಕಡ ಇದರ ವತಿಯಿಂದ ದಿ| ಸುಹಾಸ್ ಶೆಟ್ಟಿ ಬಜ್ಪೆ ಇವರ ಹುಟ್ಟು ಹಬ್ಬದ ಪ್ರಯುಕ್ತ ಕಳೆಂಜದ ನಂದಗೋಕುಲ ಗೋಶಾಲೆಗೆ ಮೇವನ್ನು ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಟೀಂ ಸುಹಾಸ್ ಶೆಟ್ಟಿ ಕೊಕ್ಕಡ ಇದರ ಸದಸ್ಯರಾದ ಶಶಿ ಕೊಕ್ಕಡ, ದೀಕ್ಷಿತ್ ಕೊಕ್ಕಡ, ಶರತ್ ಕೊಕ್ಕಡ, ಧನುಷ್ ಕೊಕ್ಕಡ, ಯತೀಶ್ ಕೊಕ್ಕಡ, ಜಯರಾಜ್ ಕೊಕ್ಕಡ, ಚಂದನ್ ನೆಲ್ಯಾಡಿ, ಆಕಾಶ್ ಕೊಕ್ಕಡ ಹಾಗೂ ಗೋಶಾಲೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಹದಗೆಟ್ಟಿರುವ ಸೋಮಂತಡ್ಕ ಮಜಲು ರಸ್ತೆ : ಸಂಬಂಧ ಪಟ್ಟವರು ರಸ್ತೆಯ ದುರವಸ್ಥೆಯನ್ನು ಸರಿಪಡಿಸುವಂತೆ ಗ್ರಾಮಸ್ಥರ ಮನವಿ

Suddi Udaya

ಕುತ್ಲೂರು ಸ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಳೆ ವಿದ್ಯಾರ್ಥಿಗಳಿಂದ ಮಕ್ಕಳಿಗೆ ಐಡಿ ಕಾರ್ಡ್ ಮತ್ತು ಪ್ರೋತ್ಸಾಹ ಧನ ವಿತರಣೆ

Suddi Udaya

ಎಸ್‌ಕೆಎಸ್‌ಎಸ್‌ಎಫ್ ಈಸ್ಟ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯಾಸಿರ್ ಕಕ್ಕಿಂಜೆ ಆಯ್ಕೆ

Suddi Udaya

ವೇಣೂರು: ಭಾರತೀಯ ಜೈನ್ ಮಿಲನ್ ವತಿಯಿಂದ ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್‌ರವರಿಗೆ ಅಭಿನಂದನೆ

Suddi Udaya

ಉಜಿರೆ: ಎಸ್ ಡಿ ಯಂ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಸುತ್ತೂರು ಮಠದ ಸ್ವಾಮೀಜಿಯವರಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya
error: Content is protected !!