March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲ್ಯ: ಬರಾಯದಲ್ಲಿ ಕಾಲುಸಂಕ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಬೆಳ್ತಂಗಡಿ: ಪಿಲ್ಯ ಗ್ರಾಮದ ಬರಾಯ ಎಂಬಲ್ಲಿ ರೂ. 15 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾಲುಸಂಕ ಕಾಮಗಾರಿಗೆ ಶಾಸಕ ಹರೀಶ್ ಪೂಂಜರವರು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಸಿಎ ಬ್ಯಾಂಕ್ ಅಧ್ಯಕ್ಷರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಭಾರತೀಯ ಮಜ್ದೂರ್ ಸಂಘದಿಂದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಹಿರಿಯ ಅಧಿಕಾರಿಯವರಿಗೆ ಮನವಿ

Suddi Udaya

ಪುದುವೆಟ್ಟು ಶ್ರೀಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಇಂಗ್ಲೀಷ್ ಇಟಾಲಿಕ್ ಬರವಣಿಗೆಯ ತರಬೇತಿ

Suddi Udaya

ಡಿ.30 ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರಕ್ಕೆ ಯುಗಲಮುನಿವರ್ಯರಾದ ಪರಮಪೂಜ್ಯ108 ಶ್ರೀ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜ ಪುರಪ್ರವೇಶ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಾಲ್ಮೀಕಿ ಸ್ಮರಣಾ ಉಪನ್ಯಾಸ ಕಾರ್ಯಕ್ರಮ

Suddi Udaya

ಬಜಿರೆ :ನರದ ಸಮಸ್ಯೆಯಿಂದ ಬಳಲುತ್ತಿರುವ ಮಾಲತಿಯವರಿಗೆ ವೇಣೂರು ಯುವವಾಹಿನಿ ಘಟಕದ ವತಿಯಿಂದ ಮಂಚ ಕೊಡುಗೆ

Suddi Udaya

ಮುಂಬೈನ ಡೊಂಬಿವಿಲಿನಲ್ಲಿ ನಡೆದ ಶಾರದೋತ್ಸವ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಭಕ್ತಿಹೆಜ್ಜೆ ಬಳಗದ ಭಜನಾ ಮಂಡಳಿಯ ಭಜಕರಿಂದ ಭಜನಾ ಸೇವೆ

Suddi Udaya
error: Content is protected !!