23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲ್ಯ: ಬರಾಯದಲ್ಲಿ ಕಾಲುಸಂಕ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಬೆಳ್ತಂಗಡಿ: ಪಿಲ್ಯ ಗ್ರಾಮದ ಬರಾಯ ಎಂಬಲ್ಲಿ ರೂ. 15 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾಲುಸಂಕ ಕಾಮಗಾರಿಗೆ ಶಾಸಕ ಹರೀಶ್ ಪೂಂಜರವರು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಸಿಎ ಬ್ಯಾಂಕ್ ಅಧ್ಯಕ್ಷರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸ್ತ್ರೀ ಆರೋಗ್ಯ ಮಾಹಿತಿ ಕಾರ್ಯಾಗಾರ

Suddi Udaya

ಜಿಲ್ಲಾ ಮಟ್ಟದ ಕ್ಲೇ ಮಾಡೆಲಿಂಗ್ ಸ್ಪರ್ಧೆ : ಅಂಡಿಂಜೆ ಸ.ಉ. ಪ್ರಾ.ಶಾಲೆ ವಿದ್ಯಾರ್ಥಿ ಹಾಷಿಕ್ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ವಿಶ್ವ ತಂಬಾಕು ನಿಷೇಧ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ರವರಿಂದ ಉದ್ಘಾಟನೆ

Suddi Udaya

ಇಂದಬೆಟ್ಟು ಗ್ರಾ.ಪಂ.ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಾಗಾರ ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಕೊಕ್ಕಡದಲ್ಲಿ ವಿಧಾನಪರಿಷತ್ ಉಪಚುನಾವಣೆ ನಿಮಿತ್ತ ಪೂರ್ವಭಾವಿ ಸಭೆ

Suddi Udaya
error: Content is protected !!