September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲ್ಯ: ಬರಾಯದಲ್ಲಿ ಕಾಲುಸಂಕ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಬೆಳ್ತಂಗಡಿ: ಪಿಲ್ಯ ಗ್ರಾಮದ ಬರಾಯ ಎಂಬಲ್ಲಿ ರೂ. 15 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾಲುಸಂಕ ಕಾಮಗಾರಿಗೆ ಶಾಸಕ ಹರೀಶ್ ಪೂಂಜರವರು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಸಿಎ ಬ್ಯಾಂಕ್ ಅಧ್ಯಕ್ಷರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನೆ

Suddi Udaya

ಅವಾಚ್ಯವಾಗಿ ಬೈದು ಹಲ್ಲೆ ,ದೈಹಿಕ ಹಿಂಸೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಮಡಂತ್ಯಾರು ಸಿಎ ಬ್ಯಾಂಕ್‌ ವತಿಯಿಂದ ಮಡಂತ್ಯಾರು ಗ್ರಾ.ಪಂ. ಹಾಗೂ ಮಾಲಾಡಿ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಅಭಿನಂದನಾ ಸಮಾರಂಭ

Suddi Udaya

ಮೇ 1: ಎಸ್.ಡಿ.ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮಿಲನ

Suddi Udaya

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭುರವರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya
error: Content is protected !!