July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ನೂತನವಾಗಿ ಸ್ಥಾಪನೆಗೊಂಡ ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಫದ ಮಹಿಳಾ ಘಟಕದ ಪದಾಧಿಕಾರಿಗಳ ಆಯ್ಕೆ ಫೆ.9ರಂದು ಉಜಿರೆಯ ಶಾರದಾ ಮಂಟಪದಲ್ಲಿ ಜರಗಿತು.

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘಟನೆಯ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು.
ನೂತನ ಮಹಿಳಾ ಘಟಕದ ಘಟಕದ ಅಧ್ಯಕ್ಷರಾಗಿ ಅಶ್ವಿನಿ ಎ.ಹೆಬ್ಬಾರ್, ಉಪಾಧ್ಯಕ್ಷರಾಗಿ ಪ್ರಜ್ಞಾ ಹೆಬ್ಬಾರ್, ಕಾರ್ಯದರ್ಶಿಯಾಗಿ ಡಾ.ದೀಪಾಲಿ ಎಸ್.ಡೋಂಗ್ರೆ, ಜತೆ ಕಾರ್ಯದರ್ಶಿಯಾಗಿ ಉಷಾಕಿರಣ ಆಠವಳೆ, ಕೋಶಾಧಿಕಾರಿಯಾಗಿ ಡಾ. ಸುಷ್ಮಾ ಡೋಂಗ್ರೆ ಆಯ್ಕೆಯಾದರು.


ಮುಂಡಾಜೆ ವಲಯದ ಸದಸ್ಯರಾಗಿ ಉಷಾ ಫಡಕೆ, ಪೂರ್ಣಾ ಗೋಖಲೆ, ವಿದ್ಯಾ ಚಿಪಳೂಣಕರ್, ಉಜಿರೆ-ಬೆಳ್ತಂಗಡಿ ವಲಯದ ಸದಸ್ಯರಾಗಿ ಗೀತಾ ಬೆಂಡೆ,ಅಂಜಲಿ ಫಡಕೆ,ರಶ್ಮಿ ಪಟವರ್ಧನ್,ಶಿಶಿಲ- ಹೊಸಮಠ ವಲಯದ ಸದಸ್ಯರಾಗಿ ಪಂಚಮಿ ಗೋಗಟೆ,ವಿದ್ಯಾ ಗೋಗಟೆ, ಆಶಾ ಹೆಬ್ಬಾರ್,ಪುಷ್ಪಾ ಹೆಬ್ಬಾರ್, ಸೂಳಬೆಟ್ಟು- ಫಂಡಿಜೆ ವಲಯದಿಂದ ಚೈತ್ರಾ ನಾತು,ದಿವ್ಯಾ ಅಭ್ಯಂಕರ್ ಆಯ್ಕೆಯಾದರು.


ಸದಸ್ಯರಾಗಿ ಸುಷ್ಮಾ ಭಿಡೆ, ಲತಾ ಭಟ್ ಅರೆಕಲ್ಲು ಹಾಗೂ ಪ್ರಜ್ಞಾ ಮೆಹಂದಳೆ ಆಯ್ಕೆಯಾದರು.

Related posts

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಇದರ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya

ಜು.3 ರಂದು ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ: ಅಧ್ಯಕ್ಷ ಪೂರನ್ ವರ್ಮ ಮತ್ತು ತಂಡದ ಸಾಧನೆಗೆ ರೋಟರಿ ಕ್ಲಬ್ ಬೆಳ್ತಂಗಡಿಗೆ “ಡೈಮಂಡ್ ಕ್ಲಬ್ ಪ್ರಶಸ್ತಿ”ಯ ಗೌರವ: 2025-26 ನೇ ಸಾಲಿನ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

Suddi Udaya

ಪಿಯುಸಿ ಯಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದಿದ್ದ ಆಕರ್ಶ್ ಪಿಎಸ್ ಗೆ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ

Suddi Udaya
error: Content is protected !!