22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ನ್ನು ಉದ್ಘಾಟಿಸಿದ ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್

ಬೆಳ್ತಂಗಡಿ: ಅಸ್ಸಾಂನ ಧೇಮಾಜಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 6ನೇ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ಇದರ ಉದ್ಘಾಟನೆಯನ್ನು ಧ್ವಜಾರೋಹಣದ ಮೂಲಕ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕರು ಮತ್ತು ರಾಷ್ಟ್ರೀಯ ಯೋಗಾಸನ ಕ್ರೀಡಾ ಫೆಡರೇಶನ್‌ನ ಅಧ್ಯಕ್ಷ ಡಾ. ಐ. ಶಶಿಕಾಂತ್ ಜೈನ್ ಇವರು ಗಣ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭ ಹಾರೈಸಿದರು.

14 ರಾಜ್ಯದ 500 ಯೋಗ ಪಟುಗಳು ಹಾಗೂ ತೀರ್ಪುಗಾರರು ಭಾಗವಹಿಸಿದ್ದರು.

Related posts

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲಾ ಕಾಮಗಾರಿಗಳ ಹಸ್ತಾಂತರ, ನಿವೃತ್ತ ಶಿಕ್ಷಕರ ಸನ್ಮಾನ ಮತ್ತು ಶಾಲಾ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ಕ್ಷೇಮ ನಿಧಿಯ 15ನೇ ಸಹಾಯಧನ ವಿತರಣೆ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ರವರ ನೇತೃತ್ವದಲ್ಲಿ ಮುದರಂಗಡಿಯಲ್ಲಿ ಸನ್ಮಾನ

Suddi Udaya

ಮಿತ್ತಬಾಗಿಲುನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15ನೇ ವರ್ಷದ ಶನಿಪೂಜೆ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ ಜಿಲ್ಲಾ ಮಟ್ಟದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ :ಶಾಸಕ ಹರೀಶ್ ಪೂಂಜರವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!