September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ನ್ನು ಉದ್ಘಾಟಿಸಿದ ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್

ಬೆಳ್ತಂಗಡಿ: ಅಸ್ಸಾಂನ ಧೇಮಾಜಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 6ನೇ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ಇದರ ಉದ್ಘಾಟನೆಯನ್ನು ಧ್ವಜಾರೋಹಣದ ಮೂಲಕ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕರು ಮತ್ತು ರಾಷ್ಟ್ರೀಯ ಯೋಗಾಸನ ಕ್ರೀಡಾ ಫೆಡರೇಶನ್‌ನ ಅಧ್ಯಕ್ಷ ಡಾ. ಐ. ಶಶಿಕಾಂತ್ ಜೈನ್ ಇವರು ಗಣ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭ ಹಾರೈಸಿದರು.

14 ರಾಜ್ಯದ 500 ಯೋಗ ಪಟುಗಳು ಹಾಗೂ ತೀರ್ಪುಗಾರರು ಭಾಗವಹಿಸಿದ್ದರು.

Related posts

ಬೆಳಾಲು: ಮಂಗಿಲ ನಿವಾಸಿ, ಕಬಡ್ಡಿ ಆಟಗಾರ ಸುನಿತ್‌ ಮಂಗಿಲ ನಿಧನ

Suddi Udaya

ಬಂಟ್ವಾಳ : ಯುವತಿಯ ಹತ್ಯೆ ಪ್ರಕರಣದಲ್ಲಿ ಭಜರಂಗದಳದ ವಿರುದ್ಧ ಸುಳ್ಳು ಸುದ್ದಿ: ಭಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ದೂರು ದಾಖಲು

Suddi Udaya

ಜ.25 -29: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ” ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆಯಲ್ಲಿ ಎನ್ ಎಸ್ ಯು ಐ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

Suddi Udaya
error: Content is protected !!