September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ದಿ| ಸುಹಾಸ್ ಶೆಟ್ಟಿ ಹುಟ್ಟು ಹಬ್ಬದ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ಮೇವು ಸಮರ್ಪಣೆ

ಕೊಕ್ಕಡ : ಟೀಂ ಸುಹಾಸ್ ಶೆಟ್ಟಿ ಕೊಕ್ಕಡ ಇದರ ವತಿಯಿಂದ ದಿ| ಸುಹಾಸ್ ಶೆಟ್ಟಿ ಬಜ್ಪೆ ಇವರ ಹುಟ್ಟು ಹಬ್ಬದ ಪ್ರಯುಕ್ತ ಕಳೆಂಜದ ನಂದಗೋಕುಲ ಗೋಶಾಲೆಗೆ ಮೇವನ್ನು ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಟೀಂ ಸುಹಾಸ್ ಶೆಟ್ಟಿ ಕೊಕ್ಕಡ ಇದರ ಸದಸ್ಯರಾದ ಶಶಿ ಕೊಕ್ಕಡ, ದೀಕ್ಷಿತ್ ಕೊಕ್ಕಡ, ಶರತ್ ಕೊಕ್ಕಡ, ಧನುಷ್ ಕೊಕ್ಕಡ, ಯತೀಶ್ ಕೊಕ್ಕಡ, ಜಯರಾಜ್ ಕೊಕ್ಕಡ, ಚಂದನ್ ನೆಲ್ಯಾಡಿ, ಆಕಾಶ್ ಕೊಕ್ಕಡ ಹಾಗೂ ಗೋಶಾಲೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಅಂಡಿಂಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಇದರ ನೂತನ ಕಛೇರಿ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ಪ್ರಾ.ಸ. ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಸಂಜೀವ ಪೂಜಾರಿ ನಾಮನಿರ್ದೇಶನ

Suddi Udaya

ಶಿಶಿಲ ಗ್ರಾಮ ಪಂಚಾಯತ್‌ ಗ್ರಾಮ ಸಭೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya
error: Content is protected !!