September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

ಪಡಂಗಡಿ: ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಫೆ.9ರಂದು ಗ್ರಾ.ಪಂ. ಅಧ್ಯಕ್ಷ ವಸಂತ ಪೂಜಾರಿ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ರಾಜೇಂದ್ರ ಪ್ರಸಾದ್ ರವರು ಗ್ರಾಮ ಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವಸಂತಿ, ಸದಸ್ಯರಾದ ಸಂತೋಷ್ ಕುಮಾರ್ ಜೈನ್, ರಿಚಾರ್ಜ್ ಗೋವಿಯಸ್, ಅಶೋಕ್ ಸಫಲ್ಯ, ಮೀನಾಕ್ಷಿ, ಯೋಗೀಶ್ ಕುಮಾರ್ ಡಿಪಿ, ಕೃಷ್ಣಪ್ಪ, ಹರೀಶ್ ಕುಮಾರ್, ವಸಂತಿ, ವಿನೋದ, ಶಕುಂತಲಾ, ಗಾಯತ್ರಿ, ವನಜಾಕ್ಷಿ, ಕವಿತಾ, ಸುಮತಿ ಪಿ, ಶುಭ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಫನಾ ಸ್ವಾಗತಿಸಿದರು. ಅನುಪಾಲನಾ ವರದಿ ಕಾರ್ಯದರ್ಶಿ ಗಣೇಶ ಮಂಡಿಸಿದರು. ಪಂಚಾಯತ್ ಸಿಬ್ಬಂದಿಗಳಾದ ಸುನಿಲ್, ದಿವ್ಯಾ ವಾರ್ಡ್ ಸಭೆಯ ಬೇಡಿಕೆಗಳನ್ನು ವಾಚಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ರಕ್ಷಿತ್ ಅಂಡಿಂಜೆ ಆಯ್ಕೆ

Suddi Udaya

ಬೆಳ್ತಂಗಡಿ ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಕೌಶಲ್ಯ, ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಯ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಭಾರಿ ರಿಯಾಯಿತಿ ದರದಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಮೇಳ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಯೋಗ ದಿನಾಚರಣೆ ಹಾಗೂ ಯೋಗ ಸಪ್ತಾಹದ ಉದ್ಘಾಟನೆ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಎರಡು ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು: ಆರೋಪಿ ನೆರಿಯದ ಶರತ್ ಬಂಧನ

Suddi Udaya
error: Content is protected !!