September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲ್ಯ: ಬರಾಯದಲ್ಲಿ ಕಾಲುಸಂಕ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಬೆಳ್ತಂಗಡಿ: ಪಿಲ್ಯ ಗ್ರಾಮದ ಬರಾಯ ಎಂಬಲ್ಲಿ ರೂ. 15 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾಲುಸಂಕ ಕಾಮಗಾರಿಗೆ ಶಾಸಕ ಹರೀಶ್ ಪೂಂಜರವರು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಸಿಎ ಬ್ಯಾಂಕ್ ಅಧ್ಯಕ್ಷರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

Suddi Udaya

ಜನಪ್ರತಿನಿಧಿ ನೆಲೆಯಿಂದ ಶಾಸಕರಿಂದ ಆಮಂತ್ರಣ ಅನಾವರಣ : ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸರ್ವ ನೆರವಿನ ಭರವಸೆ

Suddi Udaya

ರಾಜ್ಯ ಸರ್ಕಾರದಿಂದ ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ : ಇದು ಬಡಜನರ ಮೇಲಿನ ಮರಣ ಶಾಸನ: ಶೇಖರ ಎಲ್

Suddi Udaya

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯ ಆಯ್ಕೆ

Suddi Udaya

ವಾಣಿ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆ ಹಾಗೂ ದೇವಾಡಿಗರ ಮಹಿಳಾ ವೇದಿಕೆ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!