23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

ಬಳ್ಳಮಂಜ ಮಹತೋಭಾರ ಶ್ರೀ ಅನಂತೇ ಶ್ವರ ಸ್ವಾಮಿ ದೇವಸ್ಥಾನದ ಈಶ್ವರ ಗರ್ಭ ಗುಡಿ ಹಾಗೂ ತೀರ್ಥ ಮಂಟಪದ ನವೀಕರಣದ ಪ್ರಯುಕ್ತ ಹಳೆ ಗರ್ಭ ಗುಡಿಯ ನೆಲಸಮ ಮಾಡುವ ಕಾಯಕ ಪಂಚಾಂಗ ನಿರ್ಮಾಣ ಅಂಗಣವನ್ನು ಅಗೆದು ಕಾಂಕ್ರೀಟ್ ಹಾಕುವುದು ಹಾಗೂ ಹತ್ತು ಹಲವು ಕೆಲಸಗಳನ್ನು ಗ್ರಾಮದ ಸುಮಾರು 200 ಹಿಂದೂ ಭಾಂದವರು ಒಟ್ಟು ಸೇರಿ ಶ್ರಮದಾನ ಮಾಡಿದರು.

ಈ ವೇಳೆ ಶ್ರಮದಾನದಿಂದ ದೇವಾಲಯಕ್ಕೆ ಅಂದಾಜು ಸುಮಾರು 4 ಲಕ್ಷಗಳಷ್ಟು ಉಳಿತಾಯವಾಗಿರುತ್ತದೆ ಎಂದು ಅನುವಂಶಿಯ ಆಡಳಿತ ಮೊಕ್ತೇಸರರು ತಿಳಿಸಿದ್ದು ಈ ರೀತಿಯ ಸಹಕಾರ ಊರಿನ ಭಕ್ತಾದಿಗಳಿಂದ ದೊರಕಿದರೆ ದೇವಾಲಯಗಳ ಅಭಿವೃದ್ಧಿಗೆ ಮುನ್ನುಗಲು ಆಡಳಿತದವರಿಗೆ ಧೈರ್ಯ ಉಂಟಾಗುತ್ತದೆ ಎಂದು ಅಭಿಪ್ರಾಯಪಟ್ಟು ಸೇರಿದ ಎಲ್ಲಾ ಕರಸೇವಕರನ್ನು ಅಭಿನಂದಿಸಿ ಮುಂದಿನ ದಿನಗಳಲ್ಲಿ ಸ್ವಚ್ಛತೆ ಚಪ್ಪರ ಹಾಕುವುದು ಇತ್ಯಾದಿ ಬ್ರಹ್ಮ ಕಲಶದ ಪೂರ್ವ ಭಾವಿ ಕೆಲಸಗಳು ನಡೆಯಲಿದೆ . ಮಾ.29ರಿಂದ ಎ.6 ರವರೆಗೆ ನಡೆಯುವ ಶ್ರೀ ದೇವರ ಬ್ರಹ್ಮಕಲಶ ಇತ್ಯಾದಿಗಳಿಗೆ ಎಲ್ಲರ ಸಹಕಾರವನ್ನು ಕೋರಿದರು.

Related posts

ಭಾರೀ ಮಳೆ ; ಮೈದುಂಬಿ ಹರಿಯುತ್ತಿರುವ ಕಪಿಲ ನದಿ: ಶಿಶಿಲೇಶ್ವರ ದೇವಸ್ಥಾನ ಹೊರಂಗಣ ಜಲಾವೃತ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ

Suddi Udaya

ವರ್ಗಾವಣೆಗೊಂಡ ಮುಖ್ಯ ಶಿಕ್ಷಕ ಸುರೇಶ್ ಅವರಿಗೆ  ಬೀಳ್ಕೊಡುಗೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಂಗಳೂರಿನ ದಾಸನಪುರದಲ್ಲಿ ಬೆಳ್ತಂಗಡಿ ಭಜನಾ ತರಬೇತುದಾರರಿಂದ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ತೆಂಕಕಾರಂದೂರು: ತೆಂಗಿನ ಮರ ಬಿದ್ದು ಮನೆಗೆ ಹಾನಿ: ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!