24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ನೂತನವಾಗಿ ಸ್ಥಾಪನೆಗೊಂಡ ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಫದ ಮಹಿಳಾ ಘಟಕದ ಪದಾಧಿಕಾರಿಗಳ ಆಯ್ಕೆ ಫೆ.9ರಂದು ಉಜಿರೆಯ ಶಾರದಾ ಮಂಟಪದಲ್ಲಿ ಜರಗಿತು.

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘಟನೆಯ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು.
ನೂತನ ಮಹಿಳಾ ಘಟಕದ ಘಟಕದ ಅಧ್ಯಕ್ಷರಾಗಿ ಅಶ್ವಿನಿ ಎ.ಹೆಬ್ಬಾರ್, ಉಪಾಧ್ಯಕ್ಷರಾಗಿ ಪ್ರಜ್ಞಾ ಹೆಬ್ಬಾರ್, ಕಾರ್ಯದರ್ಶಿಯಾಗಿ ಡಾ.ದೀಪಾಲಿ ಎಸ್.ಡೋಂಗ್ರೆ, ಜತೆ ಕಾರ್ಯದರ್ಶಿಯಾಗಿ ಉಷಾಕಿರಣ ಆಠವಳೆ, ಕೋಶಾಧಿಕಾರಿಯಾಗಿ ಡಾ. ಸುಷ್ಮಾ ಡೋಂಗ್ರೆ ಆಯ್ಕೆಯಾದರು.


ಮುಂಡಾಜೆ ವಲಯದ ಸದಸ್ಯರಾಗಿ ಉಷಾ ಫಡಕೆ, ಪೂರ್ಣಾ ಗೋಖಲೆ, ವಿದ್ಯಾ ಚಿಪಳೂಣಕರ್, ಉಜಿರೆ-ಬೆಳ್ತಂಗಡಿ ವಲಯದ ಸದಸ್ಯರಾಗಿ ಗೀತಾ ಬೆಂಡೆ,ಅಂಜಲಿ ಫಡಕೆ,ರಶ್ಮಿ ಪಟವರ್ಧನ್,ಶಿಶಿಲ- ಹೊಸಮಠ ವಲಯದ ಸದಸ್ಯರಾಗಿ ಪಂಚಮಿ ಗೋಗಟೆ,ವಿದ್ಯಾ ಗೋಗಟೆ, ಆಶಾ ಹೆಬ್ಬಾರ್,ಪುಷ್ಪಾ ಹೆಬ್ಬಾರ್, ಸೂಳಬೆಟ್ಟು- ಫಂಡಿಜೆ ವಲಯದಿಂದ ಚೈತ್ರಾ ನಾತು,ದಿವ್ಯಾ ಅಭ್ಯಂಕರ್ ಆಯ್ಕೆಯಾದರು.


ಸದಸ್ಯರಾಗಿ ಸುಷ್ಮಾ ಭಿಡೆ, ಲತಾ ಭಟ್ ಅರೆಕಲ್ಲು ಹಾಗೂ ಪ್ರಜ್ಞಾ ಮೆಹಂದಳೆ ಆಯ್ಕೆಯಾದರು.

Related posts

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿಗೆ ನಿರ್ವಹಣಾ ಮೇಲ್ವಿಚಾರಕರು ಬೇಕಾಗಿದ್ದಾರೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಒರಿಂಟೇಷನ್ ಕಾರ್ಯಕ್ರಮ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ಸೆಮಿ ಕ್ಲಾಸಿಕಲ್ ನಾಟಕ ಪಾಶ್ಚಾತ್ಯ ನೃತ್ಯ ತರಬೇತಿಗಳ ಉದ್ಘಾಟನೆ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಸಂದೇಶ್ ಪೂಜಾರಿ ಕೈರೋಡಿ

Suddi Udaya

ಉಜಿರೆ: ಸ್ವಚ್ಛತಾ ಕಾರ್ಯಕ್ರಮದ ಉದ್ಘಾಟನೆ

Suddi Udaya

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

Suddi Udaya
error: Content is protected !!