22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ನೂತನವಾಗಿ ಸ್ಥಾಪನೆಗೊಂಡ ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಫದ ಮಹಿಳಾ ಘಟಕದ ಪದಾಧಿಕಾರಿಗಳ ಆಯ್ಕೆ ಫೆ.9ರಂದು ಉಜಿರೆಯ ಶಾರದಾ ಮಂಟಪದಲ್ಲಿ ಜರಗಿತು.

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘಟನೆಯ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು.
ನೂತನ ಮಹಿಳಾ ಘಟಕದ ಘಟಕದ ಅಧ್ಯಕ್ಷರಾಗಿ ಅಶ್ವಿನಿ ಎ.ಹೆಬ್ಬಾರ್, ಉಪಾಧ್ಯಕ್ಷರಾಗಿ ಪ್ರಜ್ಞಾ ಹೆಬ್ಬಾರ್, ಕಾರ್ಯದರ್ಶಿಯಾಗಿ ಡಾ.ದೀಪಾಲಿ ಎಸ್.ಡೋಂಗ್ರೆ, ಜತೆ ಕಾರ್ಯದರ್ಶಿಯಾಗಿ ಉಷಾಕಿರಣ ಆಠವಳೆ, ಕೋಶಾಧಿಕಾರಿಯಾಗಿ ಡಾ. ಸುಷ್ಮಾ ಡೋಂಗ್ರೆ ಆಯ್ಕೆಯಾದರು.


ಮುಂಡಾಜೆ ವಲಯದ ಸದಸ್ಯರಾಗಿ ಉಷಾ ಫಡಕೆ, ಪೂರ್ಣಾ ಗೋಖಲೆ, ವಿದ್ಯಾ ಚಿಪಳೂಣಕರ್, ಉಜಿರೆ-ಬೆಳ್ತಂಗಡಿ ವಲಯದ ಸದಸ್ಯರಾಗಿ ಗೀತಾ ಬೆಂಡೆ,ಅಂಜಲಿ ಫಡಕೆ,ರಶ್ಮಿ ಪಟವರ್ಧನ್,ಶಿಶಿಲ- ಹೊಸಮಠ ವಲಯದ ಸದಸ್ಯರಾಗಿ ಪಂಚಮಿ ಗೋಗಟೆ,ವಿದ್ಯಾ ಗೋಗಟೆ, ಆಶಾ ಹೆಬ್ಬಾರ್,ಪುಷ್ಪಾ ಹೆಬ್ಬಾರ್, ಸೂಳಬೆಟ್ಟು- ಫಂಡಿಜೆ ವಲಯದಿಂದ ಚೈತ್ರಾ ನಾತು,ದಿವ್ಯಾ ಅಭ್ಯಂಕರ್ ಆಯ್ಕೆಯಾದರು.


ಸದಸ್ಯರಾಗಿ ಸುಷ್ಮಾ ಭಿಡೆ, ಲತಾ ಭಟ್ ಅರೆಕಲ್ಲು ಹಾಗೂ ಪ್ರಜ್ಞಾ ಮೆಹಂದಳೆ ಆಯ್ಕೆಯಾದರು.

Related posts

ಬೆಳ್ತಂಗಡಿ :14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ: ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ

Suddi Udaya

ಅಂಗಳದಲ್ಲಿದ್ದ ಅಡಿಕೆಯನ್ನು ತಾರಸಿಯ ಮೇಲೆ ಹಾಕಿ ಬರುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಕೊಕ್ಕಡ: ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ: ತಕ್ಷಣ ಸ್ಪಂದಿಸಿದ ಹರೀಶ್ ಪೂಂಜ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಬೈಸಿಕಲ್ ವಿತರಣೆ

Suddi Udaya

ಉಜಿರೆ ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಶಿಬಿರ

Suddi Udaya

ಸೋದೆ ಮಠದ ವಿಶ್ವವಲ್ಲಭತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya
error: Content is protected !!