25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ನೂತನವಾಗಿ ಸ್ಥಾಪನೆಗೊಂಡ ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಫದ ಮಹಿಳಾ ಘಟಕದ ಪದಾಧಿಕಾರಿಗಳ ಆಯ್ಕೆ ಫೆ.9ರಂದು ಉಜಿರೆಯ ಶಾರದಾ ಮಂಟಪದಲ್ಲಿ ಜರಗಿತು.

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘಟನೆಯ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು.
ನೂತನ ಮಹಿಳಾ ಘಟಕದ ಘಟಕದ ಅಧ್ಯಕ್ಷರಾಗಿ ಅಶ್ವಿನಿ ಎ.ಹೆಬ್ಬಾರ್, ಉಪಾಧ್ಯಕ್ಷರಾಗಿ ಪ್ರಜ್ಞಾ ಹೆಬ್ಬಾರ್, ಕಾರ್ಯದರ್ಶಿಯಾಗಿ ಡಾ.ದೀಪಾಲಿ ಎಸ್.ಡೋಂಗ್ರೆ, ಜತೆ ಕಾರ್ಯದರ್ಶಿಯಾಗಿ ಉಷಾಕಿರಣ ಆಠವಳೆ, ಕೋಶಾಧಿಕಾರಿಯಾಗಿ ಡಾ. ಸುಷ್ಮಾ ಡೋಂಗ್ರೆ ಆಯ್ಕೆಯಾದರು.


ಮುಂಡಾಜೆ ವಲಯದ ಸದಸ್ಯರಾಗಿ ಉಷಾ ಫಡಕೆ, ಪೂರ್ಣಾ ಗೋಖಲೆ, ವಿದ್ಯಾ ಚಿಪಳೂಣಕರ್, ಉಜಿರೆ-ಬೆಳ್ತಂಗಡಿ ವಲಯದ ಸದಸ್ಯರಾಗಿ ಗೀತಾ ಬೆಂಡೆ,ಅಂಜಲಿ ಫಡಕೆ,ರಶ್ಮಿ ಪಟವರ್ಧನ್,ಶಿಶಿಲ- ಹೊಸಮಠ ವಲಯದ ಸದಸ್ಯರಾಗಿ ಪಂಚಮಿ ಗೋಗಟೆ,ವಿದ್ಯಾ ಗೋಗಟೆ, ಆಶಾ ಹೆಬ್ಬಾರ್,ಪುಷ್ಪಾ ಹೆಬ್ಬಾರ್, ಸೂಳಬೆಟ್ಟು- ಫಂಡಿಜೆ ವಲಯದಿಂದ ಚೈತ್ರಾ ನಾತು,ದಿವ್ಯಾ ಅಭ್ಯಂಕರ್ ಆಯ್ಕೆಯಾದರು.


ಸದಸ್ಯರಾಗಿ ಸುಷ್ಮಾ ಭಿಡೆ, ಲತಾ ಭಟ್ ಅರೆಕಲ್ಲು ಹಾಗೂ ಪ್ರಜ್ಞಾ ಮೆಹಂದಳೆ ಆಯ್ಕೆಯಾದರು.

Related posts

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಡಿ. 06: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಾರ್ಯ, ತೆಕ್ಕಾರು, ಇಳಂತಿಲ, ಬಂದಾರುನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಮಾ.8: ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಯಿಂದ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಗುರು ಪೂಜೆ, ಶ್ರೀ ಸರ್ವೇಶ್ವರೀ ದೇವಿಯ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಉಜಿರೆ: ರಮ್ಯಾ 1 ಗ್ರಾಮ್ ಗೋಲ್ಡ್ ಫ್ಯಾನ್ಸಿ& ಪೂಟ್ ವೇರ್ ನೂತನ ಶೋರೂಮ್ ಉದ್ಘಾಟನೆಗೆ ಆಗಮಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಮಚ್ಚಿನ: ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ : ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya

44ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -2025ಶಿಕ್ಷಕಿ ಸೌಮ್ಯಾ ಕೆ. ಬಂಗಾಡಿ ಅವರಿಗೆ ಹಲವು ಬಹುಮಾನಗಳು

Suddi Udaya
error: Content is protected !!